ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ದರೋಡೆ, ದೃಶ್ಯ ಮೊಬೈಲ್‌ನಲ್ಲಿ ಸೆರೆ

ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ದರೋಡೆ, ದೃಶ್ಯ ಮೊಬೈಲ್‌ನಲ್ಲಿ ಸೆರೆ

Published : Apr 12, 2022, 09:53 AM IST

ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳ್ಳರ ಅಟ್ಟಹಾಸ ಮುಂದುವರೆದಿದೆ. ಮುಸುಕುದಾರಿಗಳ ಗುಂಪೊಂದು ಕಾರು ಅಡ್ಡಗಟ್ಟಿ ದರೋಡೆಗೆ ಮುಂದಾಗಿದ್ದಾರೆ. ಖದೀಮರ ಅಟ್ಯಾಕ್‌ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ. 

ಬೆಂಗಳೂರು (ಏ. 12): ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳ್ಳರ ಅಟ್ಟಹಾಸ ಮುಂದುವರೆದಿದೆ. ಮುಸುಕುದಾರಿಗಳ ಗುಂಪೊಂದು ಕಾರು ಅಡ್ಡಗಟ್ಟಿ ದರೋಡೆಗೆ ಮುಂದಾಗಿದ್ದಾರೆ. ಖದೀಮರ ಅಟ್ಯಾಕ್‌ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ. 

2021-22 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಕ್ತಾಯವಾಗಿದೆ. ಮೇ 2 ನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲು ಸಿದ್ಧತೆ ನಡೆಸಲಾಗಿದೆ. ಜೂನ್ ಕೊನೆಯ ವಾರದಲ್ಲಿ ಪೂರಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ. 

ತಾಯಿಯ ಸಾವಿನ ನೋವಿನಲ್ಲೂ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದಾನೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂಜೆ ಅನಾರೋಗ್ಯದಿಂದ ತಾಯಿ ಆಶಾರಾಣಿ ಮೃತಪಟ್ಟಿದ್ದಾರೆ. ಪರೀಕ್ಷೆ ಬಳಿಕ ತಾಯಿಗೆ, ಮಗ ಅಂತ್ಯ ಸಂಸ್ಕಾರ ನಡೆಸಿದ್ದಾನೆ. ಚಾಮರಾಜನಗರದ ಹನೂರು ಪಟ್ಟಣದಲ್ಲಿ ಘಟನೆ ನಡೆದಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more