ಮೃತ ಯುವಕರ ಕುಟುಂಬಸ್ಥರಿಗೆ ಯಶ್‌ ಸಾಂತ್ವನ, ಕಣ್ಣೀರಿಟ್ಟ ರಾಕಿಂಗ್‌ ಸ್ಟಾರ್‌!

ಮೃತ ಯುವಕರ ಕುಟುಂಬಸ್ಥರಿಗೆ ಯಶ್‌ ಸಾಂತ್ವನ, ಕಣ್ಣೀರಿಟ್ಟ ರಾಕಿಂಗ್‌ ಸ್ಟಾರ್‌!

Published : Jan 08, 2024, 07:13 PM IST

ಯಶ್‌ ಅವರ ಜನ್ಮದಿನದ ನಿಮಿತ್ತ ಬೃಹತ್‌ ಕಟೌಟ್‌ ಹಾಕುವ ವೇಳೆ ವಿದ್ಯುತ್‌ ತಗುಲು ಸಾವು ಕಂಡಿದ್ದ ಮೂವರು ಅಭಿಮಾನಿಗಳ ಕುಟುಂಬವನ್ನು ಭೇಟಿ ಮಾಡಿದ ರಾಕಿಂಗ್‌ ಸ್ಟಾರ್‌ ಯಶ್‌, ಕುಟುಂಬಸ್ಥರಿಗೆ ಸಾಂತ್ವನ ನೀಡಿದ್ದಾರೆ.

ಗದಗ (ಜ.8): ರಾಕಿಂಗ್‌ ಸ್ಟಾರ್‌ ಯಶ್‌ ಅವರ ಜನ್ಮದಿನದ ನಿಮಿತ್ತ ಬೃಹತ್‌ ಕಟೌಟ್‌ ಹಾಕುವ ವೇಳೆ ವಿದ್ಯುತ್‌ ತಗುಲಿ ದಾರುಣ ಸಾವು ಕಂಡಿದ್ದ ಮೂವರು ಅಭಿಮಾನಿಗಳ ಕುಟುಂಬವನ್ನು ಭೇಟಿ ಮಾಡಿದ್ ಯಶ್‌ ಅವರಿಗೆ ಸಂತೈಸಿದ್ದಾರೆ.

ಹುಬ್ಬಳ್ಳಿಗೆ ವಿಮಾನದಲ್ಲಿ ಪ್ರಯಾಣಿಸಿದ ಯಶ್‌, ಅಲ್ಲಿಂದ ಸೂರಣಗಿಗೆ ರಸ್ತೆ ಮಾರ್ಗದಲ್ಲಿ ತೆರಳಿದರು. ಸಂಜೆಯ ವೇಳೆಗೆ ಘಟನೆ ನಡೆದ ಊರಿಗೆ ತಲುಪಿದ ಯಶ್‌, ಮೂರೂ ಕುಟುಂಬದವನ್ನು ಭೇಟಿ ಮಾಡಿ ಅವರಿಗೆ ಸಂತೈಸಿದ್ದಾರೆ.

ಯಶ್ ಬರ್ತ್‌ಡೇಗೆ ಕಟೌಟ್ ನಿಲ್ಲಿಸಲು ಹೋಗಿ ಭಾರೀ ಅನಾಹುತ; ವಿದ್ಯುತ್ ತಗುಲಿ ಮೂವರು ಅಭಿಮಾನಿಗಳು ಸ್ಥಳದಲ್ಲೇ ಸಾವು!

ಈ ವೇಳೆ ಘಟನೆಯ ವಿವರಗಳನ್ನು ಪಡೆದು ಯಶ್‌ ಭಾವುಕರಾದರು. ಮೃತ ಅಭಿಮಾನಿ ಹನುಮಂತ ಹರಿಜನ, ಮುರಳಿ ಹಾಗೂ ನವೀನ್‌ ಅವರು ಕುಟುಂಬಕ್ಕೆ ಯಶ್‌ ಭೇಟಿ ನೀಡಿದರು. ಈ ವೇಳೆ ಘಟನೆಯ ವಿವರಗಳನ್ನು ಅವರು ಪಡೆದುಕೊಂಡರು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more