ಮೃತ ಯುವಕರ ಕುಟುಂಬಸ್ಥರಿಗೆ ಯಶ್‌ ಸಾಂತ್ವನ, ಕಣ್ಣೀರಿಟ್ಟ ರಾಕಿಂಗ್‌ ಸ್ಟಾರ್‌!

ಮೃತ ಯುವಕರ ಕುಟುಂಬಸ್ಥರಿಗೆ ಯಶ್‌ ಸಾಂತ್ವನ, ಕಣ್ಣೀರಿಟ್ಟ ರಾಕಿಂಗ್‌ ಸ್ಟಾರ್‌!

Published : Jan 08, 2024, 07:13 PM IST

ಯಶ್‌ ಅವರ ಜನ್ಮದಿನದ ನಿಮಿತ್ತ ಬೃಹತ್‌ ಕಟೌಟ್‌ ಹಾಕುವ ವೇಳೆ ವಿದ್ಯುತ್‌ ತಗುಲು ಸಾವು ಕಂಡಿದ್ದ ಮೂವರು ಅಭಿಮಾನಿಗಳ ಕುಟುಂಬವನ್ನು ಭೇಟಿ ಮಾಡಿದ ರಾಕಿಂಗ್‌ ಸ್ಟಾರ್‌ ಯಶ್‌, ಕುಟುಂಬಸ್ಥರಿಗೆ ಸಾಂತ್ವನ ನೀಡಿದ್ದಾರೆ.

ಗದಗ (ಜ.8): ರಾಕಿಂಗ್‌ ಸ್ಟಾರ್‌ ಯಶ್‌ ಅವರ ಜನ್ಮದಿನದ ನಿಮಿತ್ತ ಬೃಹತ್‌ ಕಟೌಟ್‌ ಹಾಕುವ ವೇಳೆ ವಿದ್ಯುತ್‌ ತಗುಲಿ ದಾರುಣ ಸಾವು ಕಂಡಿದ್ದ ಮೂವರು ಅಭಿಮಾನಿಗಳ ಕುಟುಂಬವನ್ನು ಭೇಟಿ ಮಾಡಿದ್ ಯಶ್‌ ಅವರಿಗೆ ಸಂತೈಸಿದ್ದಾರೆ.

ಹುಬ್ಬಳ್ಳಿಗೆ ವಿಮಾನದಲ್ಲಿ ಪ್ರಯಾಣಿಸಿದ ಯಶ್‌, ಅಲ್ಲಿಂದ ಸೂರಣಗಿಗೆ ರಸ್ತೆ ಮಾರ್ಗದಲ್ಲಿ ತೆರಳಿದರು. ಸಂಜೆಯ ವೇಳೆಗೆ ಘಟನೆ ನಡೆದ ಊರಿಗೆ ತಲುಪಿದ ಯಶ್‌, ಮೂರೂ ಕುಟುಂಬದವನ್ನು ಭೇಟಿ ಮಾಡಿ ಅವರಿಗೆ ಸಂತೈಸಿದ್ದಾರೆ.

ಯಶ್ ಬರ್ತ್‌ಡೇಗೆ ಕಟೌಟ್ ನಿಲ್ಲಿಸಲು ಹೋಗಿ ಭಾರೀ ಅನಾಹುತ; ವಿದ್ಯುತ್ ತಗುಲಿ ಮೂವರು ಅಭಿಮಾನಿಗಳು ಸ್ಥಳದಲ್ಲೇ ಸಾವು!

ಈ ವೇಳೆ ಘಟನೆಯ ವಿವರಗಳನ್ನು ಪಡೆದು ಯಶ್‌ ಭಾವುಕರಾದರು. ಮೃತ ಅಭಿಮಾನಿ ಹನುಮಂತ ಹರಿಜನ, ಮುರಳಿ ಹಾಗೂ ನವೀನ್‌ ಅವರು ಕುಟುಂಬಕ್ಕೆ ಯಶ್‌ ಭೇಟಿ ನೀಡಿದರು. ಈ ವೇಳೆ ಘಟನೆಯ ವಿವರಗಳನ್ನು ಅವರು ಪಡೆದುಕೊಂಡರು.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
Read more