ಮೃತ ಯುವಕರ ಕುಟುಂಬಸ್ಥರಿಗೆ ಯಶ್‌ ಸಾಂತ್ವನ, ಕಣ್ಣೀರಿಟ್ಟ ರಾಕಿಂಗ್‌ ಸ್ಟಾರ್‌!

ಮೃತ ಯುವಕರ ಕುಟುಂಬಸ್ಥರಿಗೆ ಯಶ್‌ ಸಾಂತ್ವನ, ಕಣ್ಣೀರಿಟ್ಟ ರಾಕಿಂಗ್‌ ಸ್ಟಾರ್‌!

Published : Jan 08, 2024, 07:13 PM IST

ಯಶ್‌ ಅವರ ಜನ್ಮದಿನದ ನಿಮಿತ್ತ ಬೃಹತ್‌ ಕಟೌಟ್‌ ಹಾಕುವ ವೇಳೆ ವಿದ್ಯುತ್‌ ತಗುಲು ಸಾವು ಕಂಡಿದ್ದ ಮೂವರು ಅಭಿಮಾನಿಗಳ ಕುಟುಂಬವನ್ನು ಭೇಟಿ ಮಾಡಿದ ರಾಕಿಂಗ್‌ ಸ್ಟಾರ್‌ ಯಶ್‌, ಕುಟುಂಬಸ್ಥರಿಗೆ ಸಾಂತ್ವನ ನೀಡಿದ್ದಾರೆ.

ಗದಗ (ಜ.8): ರಾಕಿಂಗ್‌ ಸ್ಟಾರ್‌ ಯಶ್‌ ಅವರ ಜನ್ಮದಿನದ ನಿಮಿತ್ತ ಬೃಹತ್‌ ಕಟೌಟ್‌ ಹಾಕುವ ವೇಳೆ ವಿದ್ಯುತ್‌ ತಗುಲಿ ದಾರುಣ ಸಾವು ಕಂಡಿದ್ದ ಮೂವರು ಅಭಿಮಾನಿಗಳ ಕುಟುಂಬವನ್ನು ಭೇಟಿ ಮಾಡಿದ್ ಯಶ್‌ ಅವರಿಗೆ ಸಂತೈಸಿದ್ದಾರೆ.

ಹುಬ್ಬಳ್ಳಿಗೆ ವಿಮಾನದಲ್ಲಿ ಪ್ರಯಾಣಿಸಿದ ಯಶ್‌, ಅಲ್ಲಿಂದ ಸೂರಣಗಿಗೆ ರಸ್ತೆ ಮಾರ್ಗದಲ್ಲಿ ತೆರಳಿದರು. ಸಂಜೆಯ ವೇಳೆಗೆ ಘಟನೆ ನಡೆದ ಊರಿಗೆ ತಲುಪಿದ ಯಶ್‌, ಮೂರೂ ಕುಟುಂಬದವನ್ನು ಭೇಟಿ ಮಾಡಿ ಅವರಿಗೆ ಸಂತೈಸಿದ್ದಾರೆ.

ಯಶ್ ಬರ್ತ್‌ಡೇಗೆ ಕಟೌಟ್ ನಿಲ್ಲಿಸಲು ಹೋಗಿ ಭಾರೀ ಅನಾಹುತ; ವಿದ್ಯುತ್ ತಗುಲಿ ಮೂವರು ಅಭಿಮಾನಿಗಳು ಸ್ಥಳದಲ್ಲೇ ಸಾವು!

ಈ ವೇಳೆ ಘಟನೆಯ ವಿವರಗಳನ್ನು ಪಡೆದು ಯಶ್‌ ಭಾವುಕರಾದರು. ಮೃತ ಅಭಿಮಾನಿ ಹನುಮಂತ ಹರಿಜನ, ಮುರಳಿ ಹಾಗೂ ನವೀನ್‌ ಅವರು ಕುಟುಂಬಕ್ಕೆ ಯಶ್‌ ಭೇಟಿ ನೀಡಿದರು. ಈ ವೇಳೆ ಘಟನೆಯ ವಿವರಗಳನ್ನು ಅವರು ಪಡೆದುಕೊಂಡರು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more