ಮೃತ ಯುವಕರ ಕುಟುಂಬಸ್ಥರಿಗೆ ಯಶ್‌ ಸಾಂತ್ವನ, ಕಣ್ಣೀರಿಟ್ಟ ರಾಕಿಂಗ್‌ ಸ್ಟಾರ್‌!

ಮೃತ ಯುವಕರ ಕುಟುಂಬಸ್ಥರಿಗೆ ಯಶ್‌ ಸಾಂತ್ವನ, ಕಣ್ಣೀರಿಟ್ಟ ರಾಕಿಂಗ್‌ ಸ್ಟಾರ್‌!

Published : Jan 08, 2024, 07:13 PM IST

ಯಶ್‌ ಅವರ ಜನ್ಮದಿನದ ನಿಮಿತ್ತ ಬೃಹತ್‌ ಕಟೌಟ್‌ ಹಾಕುವ ವೇಳೆ ವಿದ್ಯುತ್‌ ತಗುಲು ಸಾವು ಕಂಡಿದ್ದ ಮೂವರು ಅಭಿಮಾನಿಗಳ ಕುಟುಂಬವನ್ನು ಭೇಟಿ ಮಾಡಿದ ರಾಕಿಂಗ್‌ ಸ್ಟಾರ್‌ ಯಶ್‌, ಕುಟುಂಬಸ್ಥರಿಗೆ ಸಾಂತ್ವನ ನೀಡಿದ್ದಾರೆ.

ಗದಗ (ಜ.8): ರಾಕಿಂಗ್‌ ಸ್ಟಾರ್‌ ಯಶ್‌ ಅವರ ಜನ್ಮದಿನದ ನಿಮಿತ್ತ ಬೃಹತ್‌ ಕಟೌಟ್‌ ಹಾಕುವ ವೇಳೆ ವಿದ್ಯುತ್‌ ತಗುಲಿ ದಾರುಣ ಸಾವು ಕಂಡಿದ್ದ ಮೂವರು ಅಭಿಮಾನಿಗಳ ಕುಟುಂಬವನ್ನು ಭೇಟಿ ಮಾಡಿದ್ ಯಶ್‌ ಅವರಿಗೆ ಸಂತೈಸಿದ್ದಾರೆ.

ಹುಬ್ಬಳ್ಳಿಗೆ ವಿಮಾನದಲ್ಲಿ ಪ್ರಯಾಣಿಸಿದ ಯಶ್‌, ಅಲ್ಲಿಂದ ಸೂರಣಗಿಗೆ ರಸ್ತೆ ಮಾರ್ಗದಲ್ಲಿ ತೆರಳಿದರು. ಸಂಜೆಯ ವೇಳೆಗೆ ಘಟನೆ ನಡೆದ ಊರಿಗೆ ತಲುಪಿದ ಯಶ್‌, ಮೂರೂ ಕುಟುಂಬದವನ್ನು ಭೇಟಿ ಮಾಡಿ ಅವರಿಗೆ ಸಂತೈಸಿದ್ದಾರೆ.

ಯಶ್ ಬರ್ತ್‌ಡೇಗೆ ಕಟೌಟ್ ನಿಲ್ಲಿಸಲು ಹೋಗಿ ಭಾರೀ ಅನಾಹುತ; ವಿದ್ಯುತ್ ತಗುಲಿ ಮೂವರು ಅಭಿಮಾನಿಗಳು ಸ್ಥಳದಲ್ಲೇ ಸಾವು!

ಈ ವೇಳೆ ಘಟನೆಯ ವಿವರಗಳನ್ನು ಪಡೆದು ಯಶ್‌ ಭಾವುಕರಾದರು. ಮೃತ ಅಭಿಮಾನಿ ಹನುಮಂತ ಹರಿಜನ, ಮುರಳಿ ಹಾಗೂ ನವೀನ್‌ ಅವರು ಕುಟುಂಬಕ್ಕೆ ಯಶ್‌ ಭೇಟಿ ನೀಡಿದರು. ಈ ವೇಳೆ ಘಟನೆಯ ವಿವರಗಳನ್ನು ಅವರು ಪಡೆದುಕೊಂಡರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more