ಮೃತ ಯುವಕರ ಕುಟುಂಬಸ್ಥರಿಗೆ ಯಶ್‌ ಸಾಂತ್ವನ, ಕಣ್ಣೀರಿಟ್ಟ ರಾಕಿಂಗ್‌ ಸ್ಟಾರ್‌!

ಮೃತ ಯುವಕರ ಕುಟುಂಬಸ್ಥರಿಗೆ ಯಶ್‌ ಸಾಂತ್ವನ, ಕಣ್ಣೀರಿಟ್ಟ ರಾಕಿಂಗ್‌ ಸ್ಟಾರ್‌!

Published : Jan 08, 2024, 07:13 PM IST

ಯಶ್‌ ಅವರ ಜನ್ಮದಿನದ ನಿಮಿತ್ತ ಬೃಹತ್‌ ಕಟೌಟ್‌ ಹಾಕುವ ವೇಳೆ ವಿದ್ಯುತ್‌ ತಗುಲು ಸಾವು ಕಂಡಿದ್ದ ಮೂವರು ಅಭಿಮಾನಿಗಳ ಕುಟುಂಬವನ್ನು ಭೇಟಿ ಮಾಡಿದ ರಾಕಿಂಗ್‌ ಸ್ಟಾರ್‌ ಯಶ್‌, ಕುಟುಂಬಸ್ಥರಿಗೆ ಸಾಂತ್ವನ ನೀಡಿದ್ದಾರೆ.

ಗದಗ (ಜ.8): ರಾಕಿಂಗ್‌ ಸ್ಟಾರ್‌ ಯಶ್‌ ಅವರ ಜನ್ಮದಿನದ ನಿಮಿತ್ತ ಬೃಹತ್‌ ಕಟೌಟ್‌ ಹಾಕುವ ವೇಳೆ ವಿದ್ಯುತ್‌ ತಗುಲಿ ದಾರುಣ ಸಾವು ಕಂಡಿದ್ದ ಮೂವರು ಅಭಿಮಾನಿಗಳ ಕುಟುಂಬವನ್ನು ಭೇಟಿ ಮಾಡಿದ್ ಯಶ್‌ ಅವರಿಗೆ ಸಂತೈಸಿದ್ದಾರೆ.

ಹುಬ್ಬಳ್ಳಿಗೆ ವಿಮಾನದಲ್ಲಿ ಪ್ರಯಾಣಿಸಿದ ಯಶ್‌, ಅಲ್ಲಿಂದ ಸೂರಣಗಿಗೆ ರಸ್ತೆ ಮಾರ್ಗದಲ್ಲಿ ತೆರಳಿದರು. ಸಂಜೆಯ ವೇಳೆಗೆ ಘಟನೆ ನಡೆದ ಊರಿಗೆ ತಲುಪಿದ ಯಶ್‌, ಮೂರೂ ಕುಟುಂಬದವನ್ನು ಭೇಟಿ ಮಾಡಿ ಅವರಿಗೆ ಸಂತೈಸಿದ್ದಾರೆ.

ಯಶ್ ಬರ್ತ್‌ಡೇಗೆ ಕಟೌಟ್ ನಿಲ್ಲಿಸಲು ಹೋಗಿ ಭಾರೀ ಅನಾಹುತ; ವಿದ್ಯುತ್ ತಗುಲಿ ಮೂವರು ಅಭಿಮಾನಿಗಳು ಸ್ಥಳದಲ್ಲೇ ಸಾವು!

ಈ ವೇಳೆ ಘಟನೆಯ ವಿವರಗಳನ್ನು ಪಡೆದು ಯಶ್‌ ಭಾವುಕರಾದರು. ಮೃತ ಅಭಿಮಾನಿ ಹನುಮಂತ ಹರಿಜನ, ಮುರಳಿ ಹಾಗೂ ನವೀನ್‌ ಅವರು ಕುಟುಂಬಕ್ಕೆ ಯಶ್‌ ಭೇಟಿ ನೀಡಿದರು. ಈ ವೇಳೆ ಘಟನೆಯ ವಿವರಗಳನ್ನು ಅವರು ಪಡೆದುಕೊಂಡರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more