Weekend Curfew: 'ಮುಂದುವರೆದರೆ ಬಾರ್ & ವೈನ್ ಶಾಪ್ ಮಾಲೀಕರು ವೆಂಟಿಲೇಟರ್‌ಗೆ ಹೋಗ್ತಾರೆ'

Weekend Curfew: 'ಮುಂದುವರೆದರೆ ಬಾರ್ & ವೈನ್ ಶಾಪ್ ಮಾಲೀಕರು ವೆಂಟಿಲೇಟರ್‌ಗೆ ಹೋಗ್ತಾರೆ'

Published : Jan 18, 2022, 03:23 PM IST

 ಬಾರ್ ಹಾಗೂ ವೈನ್ ಶಾಪ್ (Bar and Wine Shop) ಮಾಲೀಕರು ಐಸಿಯುನಲ್ಲಿದ್ದಾರೆ. ಕರ್ಫ್ಯೂ (Curfew) ಮುಂದುವರೆದರೆ ವೆಂಟಿಲೇಟರ್‌ಗೆ ಹೋಗುತ್ತೇವೆ. ದಯವಿಟ್ಟು ನಮ್ಮ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ, ವೀಕೆಂಡ್ ಕರ್ಫ್ಯೂ (Weekend Curfew) ನಿಲ್ಲಿಸಿ' ಎಂದು ಪ್ರಧಾನ ಕಾರ್ಯದರ್ಶಿ ಗೋವಿಂದ ರಾಜ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ಧಾರೆ. 

ಬೆಂಗಳೂರು (ಜ. 18): ಬಾರ್ ಹಾಗೂ ವೈನ್ ಶಾಪ್ (Bar and Wine Shop) ಮಾಲೀಕರು ಐಸಿಯುನಲ್ಲಿದ್ದಾರೆ. ಕರ್ಫ್ಯೂ (Curfew) ಮುಂದುವರೆದರೆ ವೆಂಟಿಲೇಟರ್‌ಗೆ ಹೋಗುತ್ತೇವೆ. ದಯವಿಟ್ಟು ನಮ್ಮ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ, ವೀಕೆಂಡ್ ಕರ್ಫ್ಯೂ (Weekend Curfew) ನಿಲ್ಲಿಸಿ' ಎಂದು ಪ್ರಧಾನ ಕಾರ್ಯದರ್ಶಿ ಗೋವಿಂದ ರಾಜ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ಧಾರೆ. 

ರಾಜ್ಯ ಸರ್ಕಾರ ವಾರಾಂತ್ಯದ ಕಪ್ರ್ಯೂ ಮುಂದುವರಿಸದೆ ಮಹಾರಾಷ್ಟ್ರ ಮಾದರಿಯಲ್ಲಿ (Maharashtra Model) ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಮಹಾನಗರ ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್‌ ಮನವಿ ಮಾಡಿದ್ದಾರೆ. 

ಈಗಾಗಲೇ ಎರಡು ವಾರ ವಾರಾಂತ್ಯದ ಕಪ್ರ್ಯೂ ಜಾರಿ ಮಾಡಿದ್ದರಿಂದ ರೈತರು, ರಸ್ತೆ ಬದಿ ವ್ಯಾಪಾರಿಗಳು, ಹೋಟೆಲ್‌ ಸೇರಿದಂತೆ ವಿವಿಧ ವಲಯದ ಕಾರ್ಮಿಕರು, ಮಾಲೀಕರಿಗೆ ಸಾಕಷ್ಟು ತೊಂದರೆ ಆಗಿದೆ. ಆದರೂ ಕೋವಿಡ್‌ ನಿಯಂತ್ರಿಸಲು ಸರ್ಕಾರ ವಾರಾಂತ್ಯ ಕಪ್ರ್ಯೂ ಮುಂದುವರಿಸುವ ಚಿಂತನೆಯಲ್ಲಿದೆ ಇದೆ ಎನ್ನಲಾಗಿದೆ. ಆದರೆ ಇದರಿಂದ ಯಾವುದೇ ಲಾಭವಿಲ್ಲ. ಕೊರೋನಾ ಮೂರನೇ ಅಲೆ ಅಷ್ಟೊಂದು ಪ್ರಬಲವಾಗಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more