Weekend Curfew: 'ಮುಂದುವರೆದರೆ ಬಾರ್ & ವೈನ್ ಶಾಪ್ ಮಾಲೀಕರು ವೆಂಟಿಲೇಟರ್‌ಗೆ ಹೋಗ್ತಾರೆ'

Weekend Curfew: 'ಮುಂದುವರೆದರೆ ಬಾರ್ & ವೈನ್ ಶಾಪ್ ಮಾಲೀಕರು ವೆಂಟಿಲೇಟರ್‌ಗೆ ಹೋಗ್ತಾರೆ'

Published : Jan 18, 2022, 03:23 PM IST

 ಬಾರ್ ಹಾಗೂ ವೈನ್ ಶಾಪ್ (Bar and Wine Shop) ಮಾಲೀಕರು ಐಸಿಯುನಲ್ಲಿದ್ದಾರೆ. ಕರ್ಫ್ಯೂ (Curfew) ಮುಂದುವರೆದರೆ ವೆಂಟಿಲೇಟರ್‌ಗೆ ಹೋಗುತ್ತೇವೆ. ದಯವಿಟ್ಟು ನಮ್ಮ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ, ವೀಕೆಂಡ್ ಕರ್ಫ್ಯೂ (Weekend Curfew) ನಿಲ್ಲಿಸಿ' ಎಂದು ಪ್ರಧಾನ ಕಾರ್ಯದರ್ಶಿ ಗೋವಿಂದ ರಾಜ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ಧಾರೆ. 

ಬೆಂಗಳೂರು (ಜ. 18): ಬಾರ್ ಹಾಗೂ ವೈನ್ ಶಾಪ್ (Bar and Wine Shop) ಮಾಲೀಕರು ಐಸಿಯುನಲ್ಲಿದ್ದಾರೆ. ಕರ್ಫ್ಯೂ (Curfew) ಮುಂದುವರೆದರೆ ವೆಂಟಿಲೇಟರ್‌ಗೆ ಹೋಗುತ್ತೇವೆ. ದಯವಿಟ್ಟು ನಮ್ಮ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ, ವೀಕೆಂಡ್ ಕರ್ಫ್ಯೂ (Weekend Curfew) ನಿಲ್ಲಿಸಿ' ಎಂದು ಪ್ರಧಾನ ಕಾರ್ಯದರ್ಶಿ ಗೋವಿಂದ ರಾಜ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ಧಾರೆ. 

ರಾಜ್ಯ ಸರ್ಕಾರ ವಾರಾಂತ್ಯದ ಕಪ್ರ್ಯೂ ಮುಂದುವರಿಸದೆ ಮಹಾರಾಷ್ಟ್ರ ಮಾದರಿಯಲ್ಲಿ (Maharashtra Model) ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಮಹಾನಗರ ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್‌ ಮನವಿ ಮಾಡಿದ್ದಾರೆ. 

ಈಗಾಗಲೇ ಎರಡು ವಾರ ವಾರಾಂತ್ಯದ ಕಪ್ರ್ಯೂ ಜಾರಿ ಮಾಡಿದ್ದರಿಂದ ರೈತರು, ರಸ್ತೆ ಬದಿ ವ್ಯಾಪಾರಿಗಳು, ಹೋಟೆಲ್‌ ಸೇರಿದಂತೆ ವಿವಿಧ ವಲಯದ ಕಾರ್ಮಿಕರು, ಮಾಲೀಕರಿಗೆ ಸಾಕಷ್ಟು ತೊಂದರೆ ಆಗಿದೆ. ಆದರೂ ಕೋವಿಡ್‌ ನಿಯಂತ್ರಿಸಲು ಸರ್ಕಾರ ವಾರಾಂತ್ಯ ಕಪ್ರ್ಯೂ ಮುಂದುವರಿಸುವ ಚಿಂತನೆಯಲ್ಲಿದೆ ಇದೆ ಎನ್ನಲಾಗಿದೆ. ಆದರೆ ಇದರಿಂದ ಯಾವುದೇ ಲಾಭವಿಲ್ಲ. ಕೊರೋನಾ ಮೂರನೇ ಅಲೆ ಅಷ್ಟೊಂದು ಪ್ರಬಲವಾಗಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more