Weekend Curfew: 'ಮುಂದುವರೆದರೆ ಬಾರ್ & ವೈನ್ ಶಾಪ್ ಮಾಲೀಕರು ವೆಂಟಿಲೇಟರ್‌ಗೆ ಹೋಗ್ತಾರೆ'

Weekend Curfew: 'ಮುಂದುವರೆದರೆ ಬಾರ್ & ವೈನ್ ಶಾಪ್ ಮಾಲೀಕರು ವೆಂಟಿಲೇಟರ್‌ಗೆ ಹೋಗ್ತಾರೆ'

Published : Jan 18, 2022, 03:23 PM IST

 ಬಾರ್ ಹಾಗೂ ವೈನ್ ಶಾಪ್ (Bar and Wine Shop) ಮಾಲೀಕರು ಐಸಿಯುನಲ್ಲಿದ್ದಾರೆ. ಕರ್ಫ್ಯೂ (Curfew) ಮುಂದುವರೆದರೆ ವೆಂಟಿಲೇಟರ್‌ಗೆ ಹೋಗುತ್ತೇವೆ. ದಯವಿಟ್ಟು ನಮ್ಮ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ, ವೀಕೆಂಡ್ ಕರ್ಫ್ಯೂ (Weekend Curfew) ನಿಲ್ಲಿಸಿ' ಎಂದು ಪ್ರಧಾನ ಕಾರ್ಯದರ್ಶಿ ಗೋವಿಂದ ರಾಜ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ಧಾರೆ. 

ಬೆಂಗಳೂರು (ಜ. 18): ಬಾರ್ ಹಾಗೂ ವೈನ್ ಶಾಪ್ (Bar and Wine Shop) ಮಾಲೀಕರು ಐಸಿಯುನಲ್ಲಿದ್ದಾರೆ. ಕರ್ಫ್ಯೂ (Curfew) ಮುಂದುವರೆದರೆ ವೆಂಟಿಲೇಟರ್‌ಗೆ ಹೋಗುತ್ತೇವೆ. ದಯವಿಟ್ಟು ನಮ್ಮ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ, ವೀಕೆಂಡ್ ಕರ್ಫ್ಯೂ (Weekend Curfew) ನಿಲ್ಲಿಸಿ' ಎಂದು ಪ್ರಧಾನ ಕಾರ್ಯದರ್ಶಿ ಗೋವಿಂದ ರಾಜ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ಧಾರೆ. 

ರಾಜ್ಯ ಸರ್ಕಾರ ವಾರಾಂತ್ಯದ ಕಪ್ರ್ಯೂ ಮುಂದುವರಿಸದೆ ಮಹಾರಾಷ್ಟ್ರ ಮಾದರಿಯಲ್ಲಿ (Maharashtra Model) ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಮಹಾನಗರ ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್‌ ಮನವಿ ಮಾಡಿದ್ದಾರೆ. 

ಈಗಾಗಲೇ ಎರಡು ವಾರ ವಾರಾಂತ್ಯದ ಕಪ್ರ್ಯೂ ಜಾರಿ ಮಾಡಿದ್ದರಿಂದ ರೈತರು, ರಸ್ತೆ ಬದಿ ವ್ಯಾಪಾರಿಗಳು, ಹೋಟೆಲ್‌ ಸೇರಿದಂತೆ ವಿವಿಧ ವಲಯದ ಕಾರ್ಮಿಕರು, ಮಾಲೀಕರಿಗೆ ಸಾಕಷ್ಟು ತೊಂದರೆ ಆಗಿದೆ. ಆದರೂ ಕೋವಿಡ್‌ ನಿಯಂತ್ರಿಸಲು ಸರ್ಕಾರ ವಾರಾಂತ್ಯ ಕಪ್ರ್ಯೂ ಮುಂದುವರಿಸುವ ಚಿಂತನೆಯಲ್ಲಿದೆ ಇದೆ ಎನ್ನಲಾಗಿದೆ. ಆದರೆ ಇದರಿಂದ ಯಾವುದೇ ಲಾಭವಿಲ್ಲ. ಕೊರೋನಾ ಮೂರನೇ ಅಲೆ ಅಷ್ಟೊಂದು ಪ್ರಬಲವಾಗಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. 
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more