Weekend Curfew: ಸಾಲ ಇದೆ, ಬಾಡಿಗೆ ಕಟ್ಬೇಕು, ನಮ್ಮ ಜೀವ ಉಳಿಸಿ; ಸಿಡಿದೆದ್ದ ಮಾಲಿಕರು

Weekend Curfew: ಸಾಲ ಇದೆ, ಬಾಡಿಗೆ ಕಟ್ಬೇಕು, ನಮ್ಮ ಜೀವ ಉಳಿಸಿ; ಸಿಡಿದೆದ್ದ ಮಾಲಿಕರು

Suvarna News   | Asianet News
Published : Jan 17, 2022, 03:49 PM ISTUpdated : Jan 17, 2022, 04:10 PM IST

ಮುಂದಿನ ವಾರದಿಂದ ನೈಟ್‌ ಕರ್ಫ್ಯೂ (Night Curfew) ಮತ್ತು ವಾರಾಂತ್ಯದ ಕರ್ಫ್ಯೂ (Weekend Curfew) ಬಹಿಷ್ಕರಿಸಲು ಹೋಟೆಲ್‌, ಬಾರ್‌ ಮತ್ತು ಕಲ್ಯಾಣ ಮಂಟಪಗಳ ಮಾಲಿಕರ ಸಂಘಗಳ ಒಕ್ಕೂಟ ತೀರ್ಮಾನಿಸಿದೆ.
 

ಬೆಂಗಳೂರು (ಜ. 17): ಮುಂದಿನ ವಾರದಿಂದ ನೈಟ್‌ ಕರ್ಫ್ಯೂ (Night Curfew) ಮತ್ತು ವಾರಾಂತ್ಯದ ಕರ್ಫ್ಯೂ (Weekend Curfew) ಬಹಿಷ್ಕರಿಸಲು ಹೋಟೆಲ್‌, ಬಾರ್‌ ಮತ್ತು ಕಲ್ಯಾಣ ಮಂಟಪಗಳ ಮಾಲಿಕರ ಸಂಘಗಳ ಒಕ್ಕೂಟ ತೀರ್ಮಾನಿಸಿದೆ.

ನೈಟ್‌ ಕಫ್ರ್ಯೂ ಮತ್ತು ವಾರಾಂತ್ಯದ ಕಫ್ರ್ಯೂವಿನಿಂದ ಕೋವಿಡ್‌ ನಿಯಂತ್ರಣಕ್ಕೆ ಬರುತ್ತದೆ ಎಂಬುದು ಅ ವೈಜ್ಞಾನಿಕ. ಹೋಟೆಲ್‌ ಉದ್ಯಮಕ್ಕೆ ಸರ್ಕಾರದ ನಿಯಮಗಳಿಂದ ಅನ್ಯಾಯವಾಗುತ್ತಿದೆ. ಕೋವಿಡ್‌ ನಿಯಮಾವಳಿಗಳನ್ನೆಲ್ಲ ಪಾಲನೆ ಮಾಡಿದರೂ ಬಂದ್‌ ಮಾಡಿಸುವಂತ ಕಾರ್ಯವನ್ನು ಮಾಡಿಸಲಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೊಟೇಲ್ ಮಾಲಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ಹೋಟೆಲ್‌, ಬಾರ್‌ ಅ್ಯಂಡ್‌ ರೆಸ್ಟೋರೆಂಟ್‌ ಮತ್ತು ಪ್ರವಾಸೋದ್ಯಮ ವಾರಾಂತ್ಯದ ವ್ಯಾಪಾರ, ವಹಿವಾಟನ್ನೆ ನಂಬಿಕೊಂಡಿದೆ. ಕಳೆದ ಎರಡು ಅಲೆಯಲ್ಲಿ ಉದ್ಯಮ ಹದಗೆಟ್ಟು ಹೋಗಿತ್ತು. ಈಗ ಪುನಃ ಲಾಕ್‌ಡೌನ್‌, ಕಫ್ರ್ಯೂ ಹೇರುವಂತದ್ದು ಸಮಂಜಸವಲ್ಲ. ಸಾಲ ಇದೆ, ಬಾಡಿಗೆ ಕಟ್ಟಬೇಕು, ನಮ್ಮ ಜೀವ ಉಳಿಸಿ' ಎಂದು ಮನವಿ ಮಾಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!