Weekend Curfew: ಸಾಲ ಇದೆ, ಬಾಡಿಗೆ ಕಟ್ಬೇಕು, ನಮ್ಮ ಜೀವ ಉಳಿಸಿ; ಸಿಡಿದೆದ್ದ ಮಾಲಿಕರು

Weekend Curfew: ಸಾಲ ಇದೆ, ಬಾಡಿಗೆ ಕಟ್ಬೇಕು, ನಮ್ಮ ಜೀವ ಉಳಿಸಿ; ಸಿಡಿದೆದ್ದ ಮಾಲಿಕರು

Suvarna News   | Asianet News
Published : Jan 17, 2022, 03:49 PM ISTUpdated : Jan 17, 2022, 04:10 PM IST

ಮುಂದಿನ ವಾರದಿಂದ ನೈಟ್‌ ಕರ್ಫ್ಯೂ (Night Curfew) ಮತ್ತು ವಾರಾಂತ್ಯದ ಕರ್ಫ್ಯೂ (Weekend Curfew) ಬಹಿಷ್ಕರಿಸಲು ಹೋಟೆಲ್‌, ಬಾರ್‌ ಮತ್ತು ಕಲ್ಯಾಣ ಮಂಟಪಗಳ ಮಾಲಿಕರ ಸಂಘಗಳ ಒಕ್ಕೂಟ ತೀರ್ಮಾನಿಸಿದೆ.
 

ಬೆಂಗಳೂರು (ಜ. 17): ಮುಂದಿನ ವಾರದಿಂದ ನೈಟ್‌ ಕರ್ಫ್ಯೂ (Night Curfew) ಮತ್ತು ವಾರಾಂತ್ಯದ ಕರ್ಫ್ಯೂ (Weekend Curfew) ಬಹಿಷ್ಕರಿಸಲು ಹೋಟೆಲ್‌, ಬಾರ್‌ ಮತ್ತು ಕಲ್ಯಾಣ ಮಂಟಪಗಳ ಮಾಲಿಕರ ಸಂಘಗಳ ಒಕ್ಕೂಟ ತೀರ್ಮಾನಿಸಿದೆ.

ನೈಟ್‌ ಕಫ್ರ್ಯೂ ಮತ್ತು ವಾರಾಂತ್ಯದ ಕಫ್ರ್ಯೂವಿನಿಂದ ಕೋವಿಡ್‌ ನಿಯಂತ್ರಣಕ್ಕೆ ಬರುತ್ತದೆ ಎಂಬುದು ಅ ವೈಜ್ಞಾನಿಕ. ಹೋಟೆಲ್‌ ಉದ್ಯಮಕ್ಕೆ ಸರ್ಕಾರದ ನಿಯಮಗಳಿಂದ ಅನ್ಯಾಯವಾಗುತ್ತಿದೆ. ಕೋವಿಡ್‌ ನಿಯಮಾವಳಿಗಳನ್ನೆಲ್ಲ ಪಾಲನೆ ಮಾಡಿದರೂ ಬಂದ್‌ ಮಾಡಿಸುವಂತ ಕಾರ್ಯವನ್ನು ಮಾಡಿಸಲಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೊಟೇಲ್ ಮಾಲಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ಹೋಟೆಲ್‌, ಬಾರ್‌ ಅ್ಯಂಡ್‌ ರೆಸ್ಟೋರೆಂಟ್‌ ಮತ್ತು ಪ್ರವಾಸೋದ್ಯಮ ವಾರಾಂತ್ಯದ ವ್ಯಾಪಾರ, ವಹಿವಾಟನ್ನೆ ನಂಬಿಕೊಂಡಿದೆ. ಕಳೆದ ಎರಡು ಅಲೆಯಲ್ಲಿ ಉದ್ಯಮ ಹದಗೆಟ್ಟು ಹೋಗಿತ್ತು. ಈಗ ಪುನಃ ಲಾಕ್‌ಡೌನ್‌, ಕಫ್ರ್ಯೂ ಹೇರುವಂತದ್ದು ಸಮಂಜಸವಲ್ಲ. ಸಾಲ ಇದೆ, ಬಾಡಿಗೆ ಕಟ್ಟಬೇಕು, ನಮ್ಮ ಜೀವ ಉಳಿಸಿ' ಎಂದು ಮನವಿ ಮಾಡಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?