Weekend Curfew: ಸಾಲ ಇದೆ, ಬಾಡಿಗೆ ಕಟ್ಬೇಕು, ನಮ್ಮ ಜೀವ ಉಳಿಸಿ; ಸಿಡಿದೆದ್ದ ಮಾಲಿಕರು

Weekend Curfew: ಸಾಲ ಇದೆ, ಬಾಡಿಗೆ ಕಟ್ಬೇಕು, ನಮ್ಮ ಜೀವ ಉಳಿಸಿ; ಸಿಡಿದೆದ್ದ ಮಾಲಿಕರು

Published : Jan 17, 2022, 03:49 PM ISTUpdated : Jan 17, 2022, 04:10 PM IST

ಮುಂದಿನ ವಾರದಿಂದ ನೈಟ್‌ ಕರ್ಫ್ಯೂ (Night Curfew) ಮತ್ತು ವಾರಾಂತ್ಯದ ಕರ್ಫ್ಯೂ (Weekend Curfew) ಬಹಿಷ್ಕರಿಸಲು ಹೋಟೆಲ್‌, ಬಾರ್‌ ಮತ್ತು ಕಲ್ಯಾಣ ಮಂಟಪಗಳ ಮಾಲಿಕರ ಸಂಘಗಳ ಒಕ್ಕೂಟ ತೀರ್ಮಾನಿಸಿದೆ.
 

ಬೆಂಗಳೂರು (ಜ. 17): ಮುಂದಿನ ವಾರದಿಂದ ನೈಟ್‌ ಕರ್ಫ್ಯೂ (Night Curfew) ಮತ್ತು ವಾರಾಂತ್ಯದ ಕರ್ಫ್ಯೂ (Weekend Curfew) ಬಹಿಷ್ಕರಿಸಲು ಹೋಟೆಲ್‌, ಬಾರ್‌ ಮತ್ತು ಕಲ್ಯಾಣ ಮಂಟಪಗಳ ಮಾಲಿಕರ ಸಂಘಗಳ ಒಕ್ಕೂಟ ತೀರ್ಮಾನಿಸಿದೆ.

ನೈಟ್‌ ಕಫ್ರ್ಯೂ ಮತ್ತು ವಾರಾಂತ್ಯದ ಕಫ್ರ್ಯೂವಿನಿಂದ ಕೋವಿಡ್‌ ನಿಯಂತ್ರಣಕ್ಕೆ ಬರುತ್ತದೆ ಎಂಬುದು ಅ ವೈಜ್ಞಾನಿಕ. ಹೋಟೆಲ್‌ ಉದ್ಯಮಕ್ಕೆ ಸರ್ಕಾರದ ನಿಯಮಗಳಿಂದ ಅನ್ಯಾಯವಾಗುತ್ತಿದೆ. ಕೋವಿಡ್‌ ನಿಯಮಾವಳಿಗಳನ್ನೆಲ್ಲ ಪಾಲನೆ ಮಾಡಿದರೂ ಬಂದ್‌ ಮಾಡಿಸುವಂತ ಕಾರ್ಯವನ್ನು ಮಾಡಿಸಲಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೊಟೇಲ್ ಮಾಲಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ಹೋಟೆಲ್‌, ಬಾರ್‌ ಅ್ಯಂಡ್‌ ರೆಸ್ಟೋರೆಂಟ್‌ ಮತ್ತು ಪ್ರವಾಸೋದ್ಯಮ ವಾರಾಂತ್ಯದ ವ್ಯಾಪಾರ, ವಹಿವಾಟನ್ನೆ ನಂಬಿಕೊಂಡಿದೆ. ಕಳೆದ ಎರಡು ಅಲೆಯಲ್ಲಿ ಉದ್ಯಮ ಹದಗೆಟ್ಟು ಹೋಗಿತ್ತು. ಈಗ ಪುನಃ ಲಾಕ್‌ಡೌನ್‌, ಕಫ್ರ್ಯೂ ಹೇರುವಂತದ್ದು ಸಮಂಜಸವಲ್ಲ. ಸಾಲ ಇದೆ, ಬಾಡಿಗೆ ಕಟ್ಟಬೇಕು, ನಮ್ಮ ಜೀವ ಉಳಿಸಿ' ಎಂದು ಮನವಿ ಮಾಡಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!