Weekend Curfew: ಸಾಲ ಇದೆ, ಬಾಡಿಗೆ ಕಟ್ಬೇಕು, ನಮ್ಮ ಜೀವ ಉಳಿಸಿ; ಸಿಡಿದೆದ್ದ ಮಾಲಿಕರು

Weekend Curfew: ಸಾಲ ಇದೆ, ಬಾಡಿಗೆ ಕಟ್ಬೇಕು, ನಮ್ಮ ಜೀವ ಉಳಿಸಿ; ಸಿಡಿದೆದ್ದ ಮಾಲಿಕರು

Suvarna News   | Asianet News
Published : Jan 17, 2022, 03:49 PM ISTUpdated : Jan 17, 2022, 04:10 PM IST

ಮುಂದಿನ ವಾರದಿಂದ ನೈಟ್‌ ಕರ್ಫ್ಯೂ (Night Curfew) ಮತ್ತು ವಾರಾಂತ್ಯದ ಕರ್ಫ್ಯೂ (Weekend Curfew) ಬಹಿಷ್ಕರಿಸಲು ಹೋಟೆಲ್‌, ಬಾರ್‌ ಮತ್ತು ಕಲ್ಯಾಣ ಮಂಟಪಗಳ ಮಾಲಿಕರ ಸಂಘಗಳ ಒಕ್ಕೂಟ ತೀರ್ಮಾನಿಸಿದೆ.
 

ಬೆಂಗಳೂರು (ಜ. 17): ಮುಂದಿನ ವಾರದಿಂದ ನೈಟ್‌ ಕರ್ಫ್ಯೂ (Night Curfew) ಮತ್ತು ವಾರಾಂತ್ಯದ ಕರ್ಫ್ಯೂ (Weekend Curfew) ಬಹಿಷ್ಕರಿಸಲು ಹೋಟೆಲ್‌, ಬಾರ್‌ ಮತ್ತು ಕಲ್ಯಾಣ ಮಂಟಪಗಳ ಮಾಲಿಕರ ಸಂಘಗಳ ಒಕ್ಕೂಟ ತೀರ್ಮಾನಿಸಿದೆ.

ನೈಟ್‌ ಕಫ್ರ್ಯೂ ಮತ್ತು ವಾರಾಂತ್ಯದ ಕಫ್ರ್ಯೂವಿನಿಂದ ಕೋವಿಡ್‌ ನಿಯಂತ್ರಣಕ್ಕೆ ಬರುತ್ತದೆ ಎಂಬುದು ಅ ವೈಜ್ಞಾನಿಕ. ಹೋಟೆಲ್‌ ಉದ್ಯಮಕ್ಕೆ ಸರ್ಕಾರದ ನಿಯಮಗಳಿಂದ ಅನ್ಯಾಯವಾಗುತ್ತಿದೆ. ಕೋವಿಡ್‌ ನಿಯಮಾವಳಿಗಳನ್ನೆಲ್ಲ ಪಾಲನೆ ಮಾಡಿದರೂ ಬಂದ್‌ ಮಾಡಿಸುವಂತ ಕಾರ್ಯವನ್ನು ಮಾಡಿಸಲಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೊಟೇಲ್ ಮಾಲಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ಹೋಟೆಲ್‌, ಬಾರ್‌ ಅ್ಯಂಡ್‌ ರೆಸ್ಟೋರೆಂಟ್‌ ಮತ್ತು ಪ್ರವಾಸೋದ್ಯಮ ವಾರಾಂತ್ಯದ ವ್ಯಾಪಾರ, ವಹಿವಾಟನ್ನೆ ನಂಬಿಕೊಂಡಿದೆ. ಕಳೆದ ಎರಡು ಅಲೆಯಲ್ಲಿ ಉದ್ಯಮ ಹದಗೆಟ್ಟು ಹೋಗಿತ್ತು. ಈಗ ಪುನಃ ಲಾಕ್‌ಡೌನ್‌, ಕಫ್ರ್ಯೂ ಹೇರುವಂತದ್ದು ಸಮಂಜಸವಲ್ಲ. ಸಾಲ ಇದೆ, ಬಾಡಿಗೆ ಕಟ್ಟಬೇಕು, ನಮ್ಮ ಜೀವ ಉಳಿಸಿ' ಎಂದು ಮನವಿ ಮಾಡಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!