Weekend Curfew: ಸಾಲ ಇದೆ, ಬಾಡಿಗೆ ಕಟ್ಬೇಕು, ನಮ್ಮ ಜೀವ ಉಳಿಸಿ; ಸಿಡಿದೆದ್ದ ಮಾಲಿಕರು

Weekend Curfew: ಸಾಲ ಇದೆ, ಬಾಡಿಗೆ ಕಟ್ಬೇಕು, ನಮ್ಮ ಜೀವ ಉಳಿಸಿ; ಸಿಡಿದೆದ್ದ ಮಾಲಿಕರು

Suvarna News   | Asianet News
Published : Jan 17, 2022, 03:49 PM ISTUpdated : Jan 17, 2022, 04:10 PM IST

ಮುಂದಿನ ವಾರದಿಂದ ನೈಟ್‌ ಕರ್ಫ್ಯೂ (Night Curfew) ಮತ್ತು ವಾರಾಂತ್ಯದ ಕರ್ಫ್ಯೂ (Weekend Curfew) ಬಹಿಷ್ಕರಿಸಲು ಹೋಟೆಲ್‌, ಬಾರ್‌ ಮತ್ತು ಕಲ್ಯಾಣ ಮಂಟಪಗಳ ಮಾಲಿಕರ ಸಂಘಗಳ ಒಕ್ಕೂಟ ತೀರ್ಮಾನಿಸಿದೆ.
 

ಬೆಂಗಳೂರು (ಜ. 17): ಮುಂದಿನ ವಾರದಿಂದ ನೈಟ್‌ ಕರ್ಫ್ಯೂ (Night Curfew) ಮತ್ತು ವಾರಾಂತ್ಯದ ಕರ್ಫ್ಯೂ (Weekend Curfew) ಬಹಿಷ್ಕರಿಸಲು ಹೋಟೆಲ್‌, ಬಾರ್‌ ಮತ್ತು ಕಲ್ಯಾಣ ಮಂಟಪಗಳ ಮಾಲಿಕರ ಸಂಘಗಳ ಒಕ್ಕೂಟ ತೀರ್ಮಾನಿಸಿದೆ.

ನೈಟ್‌ ಕಫ್ರ್ಯೂ ಮತ್ತು ವಾರಾಂತ್ಯದ ಕಫ್ರ್ಯೂವಿನಿಂದ ಕೋವಿಡ್‌ ನಿಯಂತ್ರಣಕ್ಕೆ ಬರುತ್ತದೆ ಎಂಬುದು ಅ ವೈಜ್ಞಾನಿಕ. ಹೋಟೆಲ್‌ ಉದ್ಯಮಕ್ಕೆ ಸರ್ಕಾರದ ನಿಯಮಗಳಿಂದ ಅನ್ಯಾಯವಾಗುತ್ತಿದೆ. ಕೋವಿಡ್‌ ನಿಯಮಾವಳಿಗಳನ್ನೆಲ್ಲ ಪಾಲನೆ ಮಾಡಿದರೂ ಬಂದ್‌ ಮಾಡಿಸುವಂತ ಕಾರ್ಯವನ್ನು ಮಾಡಿಸಲಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೊಟೇಲ್ ಮಾಲಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ಹೋಟೆಲ್‌, ಬಾರ್‌ ಅ್ಯಂಡ್‌ ರೆಸ್ಟೋರೆಂಟ್‌ ಮತ್ತು ಪ್ರವಾಸೋದ್ಯಮ ವಾರಾಂತ್ಯದ ವ್ಯಾಪಾರ, ವಹಿವಾಟನ್ನೆ ನಂಬಿಕೊಂಡಿದೆ. ಕಳೆದ ಎರಡು ಅಲೆಯಲ್ಲಿ ಉದ್ಯಮ ಹದಗೆಟ್ಟು ಹೋಗಿತ್ತು. ಈಗ ಪುನಃ ಲಾಕ್‌ಡೌನ್‌, ಕಫ್ರ್ಯೂ ಹೇರುವಂತದ್ದು ಸಮಂಜಸವಲ್ಲ. ಸಾಲ ಇದೆ, ಬಾಡಿಗೆ ಕಟ್ಟಬೇಕು, ನಮ್ಮ ಜೀವ ಉಳಿಸಿ' ಎಂದು ಮನವಿ ಮಾಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!