ಅಂಗನವಾಡಿಯಲ್ಲಿ ಗರ್ಭಿಣಿ- ಬಾಣಂತಿಯರಿಗೆ ಕೊಳೆತ ಮೊಟ್ಟೆ ಭಾಗ್ಯ: ಆಕ್ರೋಶ

ಅಂಗನವಾಡಿಯಲ್ಲಿ ಗರ್ಭಿಣಿ- ಬಾಣಂತಿಯರಿಗೆ ಕೊಳೆತ ಮೊಟ್ಟೆ ಭಾಗ್ಯ: ಆಕ್ರೋಶ

Published : Jul 13, 2023, 09:39 AM IST

ಗರ್ಭಿಣಿ- ಬಾಣಂತಿಯರಿಗೆ ಕೊಳೆತ ಮೊಟ್ಟೆ  ವಿತರಣೆ ಮುಂದುವರಿದಿದ್ದು, ಸುವರ್ಣ ನ್ಯೂಸ್‌ನ ವರದಿ ಬಳಿಕವೂ ಮೊಟ್ಟೆ ಮಾಫಿಯಾ ನಡೆಯುತ್ತಿದೆ. ಈ ಬಗ್ಗೆ ಸುವರ್ಣ ನ್ಯೂಸ್ ತಂಡ ಎಕ್ಸ್‌ಕ್ಲೂಸಿವ್ ವರದಿಯನ್ನು ಪ್ರಸಾರ ಮಾಡಿತ್ತು. 

ಕೊಡಗು (ಜು.13): ಗರ್ಭಿಣಿ- ಬಾಣಂತಿಯರಿಗೆ ಕೊಳೆತ ಮೊಟ್ಟೆ  ವಿತರಣೆ ಮುಂದುವರಿದಿದ್ದು, ಸುವರ್ಣ ನ್ಯೂಸ್‌ನ ವರದಿ ಬಳಿಕವೂ ಮೊಟ್ಟೆ ಮಾಫಿಯಾ ನಡೆಯುತ್ತಿದೆ. ಈ ಬಗ್ಗೆ ಸುವರ್ಣ ನ್ಯೂಸ್ ತಂಡ ಎಕ್ಸ್‌ಕ್ಲೂಸಿವ್ ವರದಿಯನ್ನು ಪ್ರಸಾರ ಮಾಡಿತ್ತು. ಆದರೂ ಈ ಮೊಟ್ಟೆ ಮಾಫಿಯಾ ಮುಂದುವರೆದಿದ್ದು, ಕವರ್ ಸ್ಟೋರಿ ವರದಿ ಆದಾಗ ಭರವಸೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆಯನ್ನು ಕೊಟ್ಟಿದ್ದರು. ಆದರೆ ರಾಜ್ಯದಲ್ಲಿ ಇನ್ನೂ ಕೂಡಾ ಕೊಳೆತ ಮೊಟ್ಡೆ ಸರಬರಾಜು ಇನ್ನೂ ನಿಂತಿಲ್ಲ.  

ಈ ಘಟನೆ ಘಟನೆ ಕುಶಾಲನಗರ ತಾಲೂಕಿನ ಕೂಡಿಗೆಯ ಬಸವನತ್ತೂರಿನಲ್ಲಿ ನಡೆದಿದೆ. ಸ್ಥಳೀಯ ಅಂಗನವಾಡಿಯಿಂದ ಗರ್ಭಿಣಿ ಮತ್ತು ಬಾಣಂತಿಯರಿಗೆ ಮೊಟ್ಟೆ ವಿತರಣೆ ಮಾಡಲಾಗಿದ್ದು, ಕೊಳೆತು ದುರ್ವಾಸನೆ ಬರುತ್ತಿರುವ ಮೊಟ್ಟೆವಿತರಣೆ ಹಿನ್ನೆಲೆ ಅಧಿಕಾರಿಗಳು, ಸರ್ಕಾರದ ವಿರುದ್ಧ ಮಹಿಳೆಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ತಿಂಗಳಿಗೆ ಮಹಿಳೆಯರಿಗೆ 21 ಮೊಟ್ಟೆಯನ್ನು ಇಲಾಖೆಯಿಂದ ವಿತರಣೆ ಮಾಡಲಾಗುತ್ತದೆ. ‘ಇಷ್ಟು ಹಾಳಾದ ಮೊಟ್ಟೆಗಳನ್ನು ಏತಕ್ಕಾಗಿ ವಿತರಿಸುತ್ತೀರಿ, ನಿಮ್ಮ ಹೆಂಡತಿ ಮಕ್ಕಳಿಗೂ ಇಂತಹದ್ದೇ ಮೊಟ್ಟೆ ವಿತರಿಸುತ್ತೀರಾ’ ಎಂದು ಫಲಾನುಭವಿ ಗೀತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more