ಅಂಗನವಾಡಿಯಲ್ಲಿ ಗರ್ಭಿಣಿ- ಬಾಣಂತಿಯರಿಗೆ ಕೊಳೆತ ಮೊಟ್ಟೆ ಭಾಗ್ಯ: ಆಕ್ರೋಶ

ಅಂಗನವಾಡಿಯಲ್ಲಿ ಗರ್ಭಿಣಿ- ಬಾಣಂತಿಯರಿಗೆ ಕೊಳೆತ ಮೊಟ್ಟೆ ಭಾಗ್ಯ: ಆಕ್ರೋಶ

Published : Jul 13, 2023, 09:39 AM IST

ಗರ್ಭಿಣಿ- ಬಾಣಂತಿಯರಿಗೆ ಕೊಳೆತ ಮೊಟ್ಟೆ  ವಿತರಣೆ ಮುಂದುವರಿದಿದ್ದು, ಸುವರ್ಣ ನ್ಯೂಸ್‌ನ ವರದಿ ಬಳಿಕವೂ ಮೊಟ್ಟೆ ಮಾಫಿಯಾ ನಡೆಯುತ್ತಿದೆ. ಈ ಬಗ್ಗೆ ಸುವರ್ಣ ನ್ಯೂಸ್ ತಂಡ ಎಕ್ಸ್‌ಕ್ಲೂಸಿವ್ ವರದಿಯನ್ನು ಪ್ರಸಾರ ಮಾಡಿತ್ತು. 

ಕೊಡಗು (ಜು.13): ಗರ್ಭಿಣಿ- ಬಾಣಂತಿಯರಿಗೆ ಕೊಳೆತ ಮೊಟ್ಟೆ  ವಿತರಣೆ ಮುಂದುವರಿದಿದ್ದು, ಸುವರ್ಣ ನ್ಯೂಸ್‌ನ ವರದಿ ಬಳಿಕವೂ ಮೊಟ್ಟೆ ಮಾಫಿಯಾ ನಡೆಯುತ್ತಿದೆ. ಈ ಬಗ್ಗೆ ಸುವರ್ಣ ನ್ಯೂಸ್ ತಂಡ ಎಕ್ಸ್‌ಕ್ಲೂಸಿವ್ ವರದಿಯನ್ನು ಪ್ರಸಾರ ಮಾಡಿತ್ತು. ಆದರೂ ಈ ಮೊಟ್ಟೆ ಮಾಫಿಯಾ ಮುಂದುವರೆದಿದ್ದು, ಕವರ್ ಸ್ಟೋರಿ ವರದಿ ಆದಾಗ ಭರವಸೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆಯನ್ನು ಕೊಟ್ಟಿದ್ದರು. ಆದರೆ ರಾಜ್ಯದಲ್ಲಿ ಇನ್ನೂ ಕೂಡಾ ಕೊಳೆತ ಮೊಟ್ಡೆ ಸರಬರಾಜು ಇನ್ನೂ ನಿಂತಿಲ್ಲ.  

ಈ ಘಟನೆ ಘಟನೆ ಕುಶಾಲನಗರ ತಾಲೂಕಿನ ಕೂಡಿಗೆಯ ಬಸವನತ್ತೂರಿನಲ್ಲಿ ನಡೆದಿದೆ. ಸ್ಥಳೀಯ ಅಂಗನವಾಡಿಯಿಂದ ಗರ್ಭಿಣಿ ಮತ್ತು ಬಾಣಂತಿಯರಿಗೆ ಮೊಟ್ಟೆ ವಿತರಣೆ ಮಾಡಲಾಗಿದ್ದು, ಕೊಳೆತು ದುರ್ವಾಸನೆ ಬರುತ್ತಿರುವ ಮೊಟ್ಟೆವಿತರಣೆ ಹಿನ್ನೆಲೆ ಅಧಿಕಾರಿಗಳು, ಸರ್ಕಾರದ ವಿರುದ್ಧ ಮಹಿಳೆಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ತಿಂಗಳಿಗೆ ಮಹಿಳೆಯರಿಗೆ 21 ಮೊಟ್ಟೆಯನ್ನು ಇಲಾಖೆಯಿಂದ ವಿತರಣೆ ಮಾಡಲಾಗುತ್ತದೆ. ‘ಇಷ್ಟು ಹಾಳಾದ ಮೊಟ್ಟೆಗಳನ್ನು ಏತಕ್ಕಾಗಿ ವಿತರಿಸುತ್ತೀರಿ, ನಿಮ್ಮ ಹೆಂಡತಿ ಮಕ್ಕಳಿಗೂ ಇಂತಹದ್ದೇ ಮೊಟ್ಟೆ ವಿತರಿಸುತ್ತೀರಾ’ ಎಂದು ಫಲಾನುಭವಿ ಗೀತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more