ಅಂಗನವಾಡಿಯಲ್ಲಿ ಗರ್ಭಿಣಿ- ಬಾಣಂತಿಯರಿಗೆ ಕೊಳೆತ ಮೊಟ್ಟೆ ಭಾಗ್ಯ: ಆಕ್ರೋಶ

ಅಂಗನವಾಡಿಯಲ್ಲಿ ಗರ್ಭಿಣಿ- ಬಾಣಂತಿಯರಿಗೆ ಕೊಳೆತ ಮೊಟ್ಟೆ ಭಾಗ್ಯ: ಆಕ್ರೋಶ

Published : Jul 13, 2023, 09:39 AM IST

ಗರ್ಭಿಣಿ- ಬಾಣಂತಿಯರಿಗೆ ಕೊಳೆತ ಮೊಟ್ಟೆ  ವಿತರಣೆ ಮುಂದುವರಿದಿದ್ದು, ಸುವರ್ಣ ನ್ಯೂಸ್‌ನ ವರದಿ ಬಳಿಕವೂ ಮೊಟ್ಟೆ ಮಾಫಿಯಾ ನಡೆಯುತ್ತಿದೆ. ಈ ಬಗ್ಗೆ ಸುವರ್ಣ ನ್ಯೂಸ್ ತಂಡ ಎಕ್ಸ್‌ಕ್ಲೂಸಿವ್ ವರದಿಯನ್ನು ಪ್ರಸಾರ ಮಾಡಿತ್ತು. 

ಕೊಡಗು (ಜು.13): ಗರ್ಭಿಣಿ- ಬಾಣಂತಿಯರಿಗೆ ಕೊಳೆತ ಮೊಟ್ಟೆ  ವಿತರಣೆ ಮುಂದುವರಿದಿದ್ದು, ಸುವರ್ಣ ನ್ಯೂಸ್‌ನ ವರದಿ ಬಳಿಕವೂ ಮೊಟ್ಟೆ ಮಾಫಿಯಾ ನಡೆಯುತ್ತಿದೆ. ಈ ಬಗ್ಗೆ ಸುವರ್ಣ ನ್ಯೂಸ್ ತಂಡ ಎಕ್ಸ್‌ಕ್ಲೂಸಿವ್ ವರದಿಯನ್ನು ಪ್ರಸಾರ ಮಾಡಿತ್ತು. ಆದರೂ ಈ ಮೊಟ್ಟೆ ಮಾಫಿಯಾ ಮುಂದುವರೆದಿದ್ದು, ಕವರ್ ಸ್ಟೋರಿ ವರದಿ ಆದಾಗ ಭರವಸೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆಯನ್ನು ಕೊಟ್ಟಿದ್ದರು. ಆದರೆ ರಾಜ್ಯದಲ್ಲಿ ಇನ್ನೂ ಕೂಡಾ ಕೊಳೆತ ಮೊಟ್ಡೆ ಸರಬರಾಜು ಇನ್ನೂ ನಿಂತಿಲ್ಲ.  

ಈ ಘಟನೆ ಘಟನೆ ಕುಶಾಲನಗರ ತಾಲೂಕಿನ ಕೂಡಿಗೆಯ ಬಸವನತ್ತೂರಿನಲ್ಲಿ ನಡೆದಿದೆ. ಸ್ಥಳೀಯ ಅಂಗನವಾಡಿಯಿಂದ ಗರ್ಭಿಣಿ ಮತ್ತು ಬಾಣಂತಿಯರಿಗೆ ಮೊಟ್ಟೆ ವಿತರಣೆ ಮಾಡಲಾಗಿದ್ದು, ಕೊಳೆತು ದುರ್ವಾಸನೆ ಬರುತ್ತಿರುವ ಮೊಟ್ಟೆವಿತರಣೆ ಹಿನ್ನೆಲೆ ಅಧಿಕಾರಿಗಳು, ಸರ್ಕಾರದ ವಿರುದ್ಧ ಮಹಿಳೆಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ತಿಂಗಳಿಗೆ ಮಹಿಳೆಯರಿಗೆ 21 ಮೊಟ್ಟೆಯನ್ನು ಇಲಾಖೆಯಿಂದ ವಿತರಣೆ ಮಾಡಲಾಗುತ್ತದೆ. ‘ಇಷ್ಟು ಹಾಳಾದ ಮೊಟ್ಟೆಗಳನ್ನು ಏತಕ್ಕಾಗಿ ವಿತರಿಸುತ್ತೀರಿ, ನಿಮ್ಮ ಹೆಂಡತಿ ಮಕ್ಕಳಿಗೂ ಇಂತಹದ್ದೇ ಮೊಟ್ಟೆ ವಿತರಿಸುತ್ತೀರಾ’ ಎಂದು ಫಲಾನುಭವಿ ಗೀತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more