ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಕಳಂಕಿತ ವ್ಯಕ್ತಿ ವೀಸಿ ವಿವಾದ. ಡಾ. ಜಯಕರ ಶೆಟ್ಟಿ ಸ್ಪಷ್ಟನೆ

ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಕಳಂಕಿತ ವ್ಯಕ್ತಿ ವೀಸಿ ವಿವಾದ. ಡಾ. ಜಯಕರ ಶೆಟ್ಟಿ ಸ್ಪಷ್ಟನೆ

Published : Jun 13, 2021, 12:32 PM ISTUpdated : Jun 13, 2021, 12:33 PM IST

- ಆರೋಗ್ಯ ವಿವಿಗೆ ಕಳಂಕಿತ ವ್ಯಕ್ತಿ ವೀಸಿ: ವಿವಾದ

- ಖಾಸಗಿ ಕಾಲೇಜು ಪ್ರಾಂಶುಪಾಲ ಜಯಕರ ಶೆಟ್ಟಿನೇಮಕ

- ದಂತ ಕಾಲೇಜು ಸೀಟು ಅಕ್ರಮ ಆರೋಪ ಹೊತ್ತಿರುವ ಜಯಕರ ಶೆಟ್ಟಿ

ಬೆಂಗಳೂರು (ಜೂ. 13): ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಹಂಗಾಮಿ ವಿಸಿ ನೇಮಕ ವಿಚಾರ ಬಹಳ ವಿವಾದಕ್ಕೀಡಾಗಿದೆ. 27 ವರ್ಷಗಳ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿ ಖಾಸಗಿ ಕಾಲೇಜಿನ ಪ್ರಾಂಶುಪಾಲರನ್ನು ಕರೆತಂದು ವಿಸಿಯಾಗಿ ನೇಮಕ ಮಾಡಲಾಗಿದೆ.

ವಿಸಿಯಾಗಿ ನೇಮಕವಾಗಿರುವ ಜಯಕರ ಶೆಟ್ಟಿ  ದಂತ ಕಾಲೇಜು ಸೀಟು ಅಕ್ರಮ ಆರೋಪ ಹೊತ್ತಿದ್ದಾರೆ. ಈ ಬಗ್ಗೆ ಸ್ವತಃ ಜಯಕರ ಶೆಟ್ರನ್ನ ಮಾತನಾಡಿಸಿದಾಗ, ನಮ್ಮ ಮೇಲೆ ಸಿಬಿಐ ದಾಳಿ ನಡೆದಿದ್ದು ನಿಜ. ಆದರೆ ನಮ್ಮ ಮೇಲೆ ಎಫ್‌ಆರ್ ದಾಖಲಾಗಿಲ್ಲ. ಚಾರ್ಜ್ ಶೀಟ್ ಆಗಲಿಲ್ಲ. ಅಲ್ಲಿಗೆ ಈ ಪ್ರಕರಣದಲ್ಲಿ ನಾನು ಆರೋಪಿ ಕೂಡಾ ಅಲ್ಲ' ಎಂದು ಹೇಳಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!