ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಕಳಂಕಿತ ವ್ಯಕ್ತಿ ವೀಸಿ ವಿವಾದ. ಡಾ. ಜಯಕರ ಶೆಟ್ಟಿ ಸ್ಪಷ್ಟನೆ

ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಕಳಂಕಿತ ವ್ಯಕ್ತಿ ವೀಸಿ ವಿವಾದ. ಡಾ. ಜಯಕರ ಶೆಟ್ಟಿ ಸ್ಪಷ್ಟನೆ

Published : Jun 13, 2021, 12:32 PM ISTUpdated : Jun 13, 2021, 12:33 PM IST

- ಆರೋಗ್ಯ ವಿವಿಗೆ ಕಳಂಕಿತ ವ್ಯಕ್ತಿ ವೀಸಿ: ವಿವಾದ

- ಖಾಸಗಿ ಕಾಲೇಜು ಪ್ರಾಂಶುಪಾಲ ಜಯಕರ ಶೆಟ್ಟಿನೇಮಕ

- ದಂತ ಕಾಲೇಜು ಸೀಟು ಅಕ್ರಮ ಆರೋಪ ಹೊತ್ತಿರುವ ಜಯಕರ ಶೆಟ್ಟಿ

ಬೆಂಗಳೂರು (ಜೂ. 13): ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಹಂಗಾಮಿ ವಿಸಿ ನೇಮಕ ವಿಚಾರ ಬಹಳ ವಿವಾದಕ್ಕೀಡಾಗಿದೆ. 27 ವರ್ಷಗಳ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿ ಖಾಸಗಿ ಕಾಲೇಜಿನ ಪ್ರಾಂಶುಪಾಲರನ್ನು ಕರೆತಂದು ವಿಸಿಯಾಗಿ ನೇಮಕ ಮಾಡಲಾಗಿದೆ.

ವಿಸಿಯಾಗಿ ನೇಮಕವಾಗಿರುವ ಜಯಕರ ಶೆಟ್ಟಿ  ದಂತ ಕಾಲೇಜು ಸೀಟು ಅಕ್ರಮ ಆರೋಪ ಹೊತ್ತಿದ್ದಾರೆ. ಈ ಬಗ್ಗೆ ಸ್ವತಃ ಜಯಕರ ಶೆಟ್ರನ್ನ ಮಾತನಾಡಿಸಿದಾಗ, ನಮ್ಮ ಮೇಲೆ ಸಿಬಿಐ ದಾಳಿ ನಡೆದಿದ್ದು ನಿಜ. ಆದರೆ ನಮ್ಮ ಮೇಲೆ ಎಫ್‌ಆರ್ ದಾಖಲಾಗಿಲ್ಲ. ಚಾರ್ಜ್ ಶೀಟ್ ಆಗಲಿಲ್ಲ. ಅಲ್ಲಿಗೆ ಈ ಪ್ರಕರಣದಲ್ಲಿ ನಾನು ಆರೋಪಿ ಕೂಡಾ ಅಲ್ಲ' ಎಂದು ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!