ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಕಳಂಕಿತ ವ್ಯಕ್ತಿ ವೀಸಿ ವಿವಾದ. ಡಾ. ಜಯಕರ ಶೆಟ್ಟಿ ಸ್ಪಷ್ಟನೆ

ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಕಳಂಕಿತ ವ್ಯಕ್ತಿ ವೀಸಿ ವಿವಾದ. ಡಾ. ಜಯಕರ ಶೆಟ್ಟಿ ಸ್ಪಷ್ಟನೆ

Published : Jun 13, 2021, 12:32 PM ISTUpdated : Jun 13, 2021, 12:33 PM IST

- ಆರೋಗ್ಯ ವಿವಿಗೆ ಕಳಂಕಿತ ವ್ಯಕ್ತಿ ವೀಸಿ: ವಿವಾದ

- ಖಾಸಗಿ ಕಾಲೇಜು ಪ್ರಾಂಶುಪಾಲ ಜಯಕರ ಶೆಟ್ಟಿನೇಮಕ

- ದಂತ ಕಾಲೇಜು ಸೀಟು ಅಕ್ರಮ ಆರೋಪ ಹೊತ್ತಿರುವ ಜಯಕರ ಶೆಟ್ಟಿ

ಬೆಂಗಳೂರು (ಜೂ. 13): ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಹಂಗಾಮಿ ವಿಸಿ ನೇಮಕ ವಿಚಾರ ಬಹಳ ವಿವಾದಕ್ಕೀಡಾಗಿದೆ. 27 ವರ್ಷಗಳ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿ ಖಾಸಗಿ ಕಾಲೇಜಿನ ಪ್ರಾಂಶುಪಾಲರನ್ನು ಕರೆತಂದು ವಿಸಿಯಾಗಿ ನೇಮಕ ಮಾಡಲಾಗಿದೆ.

ವಿಸಿಯಾಗಿ ನೇಮಕವಾಗಿರುವ ಜಯಕರ ಶೆಟ್ಟಿ  ದಂತ ಕಾಲೇಜು ಸೀಟು ಅಕ್ರಮ ಆರೋಪ ಹೊತ್ತಿದ್ದಾರೆ. ಈ ಬಗ್ಗೆ ಸ್ವತಃ ಜಯಕರ ಶೆಟ್ರನ್ನ ಮಾತನಾಡಿಸಿದಾಗ, ನಮ್ಮ ಮೇಲೆ ಸಿಬಿಐ ದಾಳಿ ನಡೆದಿದ್ದು ನಿಜ. ಆದರೆ ನಮ್ಮ ಮೇಲೆ ಎಫ್‌ಆರ್ ದಾಖಲಾಗಿಲ್ಲ. ಚಾರ್ಜ್ ಶೀಟ್ ಆಗಲಿಲ್ಲ. ಅಲ್ಲಿಗೆ ಈ ಪ್ರಕರಣದಲ್ಲಿ ನಾನು ಆರೋಪಿ ಕೂಡಾ ಅಲ್ಲ' ಎಂದು ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!