ರಾಜ್ಯಕ್ಕೆ ಕೇಂದ್ರದಿಂದ ನಯಾಪೈಸೆ ಸಿಕ್ಕಿಲ್ರೀ, ಮೋದಿ ತಾರತಮ್ಯ ನೀತಿ ಮಾಡ್ತಿದ್ದಾರೆ: ಸಿದ್ದು

ರಾಜ್ಯಕ್ಕೆ ಕೇಂದ್ರದಿಂದ ನಯಾಪೈಸೆ ಸಿಕ್ಕಿಲ್ರೀ, ಮೋದಿ ತಾರತಮ್ಯ ನೀತಿ ಮಾಡ್ತಿದ್ದಾರೆ: ಸಿದ್ದು

Published : May 21, 2021, 05:03 PM ISTUpdated : May 21, 2021, 05:08 PM IST

-  ಹಳ್ಳಿಗಳಲ್ಲೂ ಸೋಂಕು ಹೆಚ್ಚಾಗುತ್ತಿರುವುದಕ್ಕೆ ಸಿದ್ದರಾಮಯ್ಯ ಕಳವಳ 

- ಸೋಂಕು ಹೆಚ್ಚಳಕ್ಕೆ ಸರ್ಕಾರದ ಉದಾಸೀನತೆಯೇ ಕಾರಣ: ಸಿದ್ದರಾಮಯ್ಯ

- ಗುಜರಾತ್‌ಗೆ 1 ಸಾವಿರ ಕೋಟಿ ರೂ ಪ್ಯಾಕೇಜ್ , ರಾಜ್ಯಕ್ಕೆ ಒಂದು ರೂಪಾಯಿಯನ್ನೂ ಕೊಟ್ಟಿಲ್ಲ

ಬೆಂಗಳೂರು (ಮೇ. 21): 'ಪ್ರಧಾನಿ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದ್ದಾರೆ. ಗುಜರಾತ್‌ಗೆ 1 ಸಾವಿರ ಕೋಟಿ ರೂ ಪ್ಯಾಕೇಜ್ ಘೋಷಿಸಿದ್ದಾರೆ. ಆದರೆ ರಾಜ್ಯಕ್ಕೆ ಒಂದು ರೂಪಾಯಿಯನ್ನೂ ಕೊಟ್ಟಿಲ್ಲ. ಸರ್ಕಾರ ಸುಳ್ಳು ಹೇಳುವ ಕೆಲಸ ಮಾಡ್ತಿದೆ' ಎಂದು ಸಿದ್ದರಾಮಯ್ಯ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಇನ್ನು ಹಳ್ಳಿಗಳಲ್ಲೂ ಹೆಚ್ಚಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚಳಕ್ಕೆ ಸರ್ಕಾರದ ಉದಾಸೀನತೆಯೇ ಕಾರಣ. ಸೋಂಕಿತರು, ಮೃತರ ಸಂಖ್ಯೆಯಲ್ಲಿ ಸರ್ಕಾರ ಸುಳ್ಳು ಹೇಳುತ್ತಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!