ರಾಜ್ಯಕ್ಕೆ ಕೇಂದ್ರದಿಂದ ನಯಾಪೈಸೆ ಸಿಕ್ಕಿಲ್ರೀ, ಮೋದಿ ತಾರತಮ್ಯ ನೀತಿ ಮಾಡ್ತಿದ್ದಾರೆ: ಸಿದ್ದು

ರಾಜ್ಯಕ್ಕೆ ಕೇಂದ್ರದಿಂದ ನಯಾಪೈಸೆ ಸಿಕ್ಕಿಲ್ರೀ, ಮೋದಿ ತಾರತಮ್ಯ ನೀತಿ ಮಾಡ್ತಿದ್ದಾರೆ: ಸಿದ್ದು

Published : May 21, 2021, 05:03 PM ISTUpdated : May 21, 2021, 05:08 PM IST

-  ಹಳ್ಳಿಗಳಲ್ಲೂ ಸೋಂಕು ಹೆಚ್ಚಾಗುತ್ತಿರುವುದಕ್ಕೆ ಸಿದ್ದರಾಮಯ್ಯ ಕಳವಳ 

- ಸೋಂಕು ಹೆಚ್ಚಳಕ್ಕೆ ಸರ್ಕಾರದ ಉದಾಸೀನತೆಯೇ ಕಾರಣ: ಸಿದ್ದರಾಮಯ್ಯ

- ಗುಜರಾತ್‌ಗೆ 1 ಸಾವಿರ ಕೋಟಿ ರೂ ಪ್ಯಾಕೇಜ್ , ರಾಜ್ಯಕ್ಕೆ ಒಂದು ರೂಪಾಯಿಯನ್ನೂ ಕೊಟ್ಟಿಲ್ಲ

ಬೆಂಗಳೂರು (ಮೇ. 21): 'ಪ್ರಧಾನಿ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದ್ದಾರೆ. ಗುಜರಾತ್‌ಗೆ 1 ಸಾವಿರ ಕೋಟಿ ರೂ ಪ್ಯಾಕೇಜ್ ಘೋಷಿಸಿದ್ದಾರೆ. ಆದರೆ ರಾಜ್ಯಕ್ಕೆ ಒಂದು ರೂಪಾಯಿಯನ್ನೂ ಕೊಟ್ಟಿಲ್ಲ. ಸರ್ಕಾರ ಸುಳ್ಳು ಹೇಳುವ ಕೆಲಸ ಮಾಡ್ತಿದೆ' ಎಂದು ಸಿದ್ದರಾಮಯ್ಯ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಇನ್ನು ಹಳ್ಳಿಗಳಲ್ಲೂ ಹೆಚ್ಚಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚಳಕ್ಕೆ ಸರ್ಕಾರದ ಉದಾಸೀನತೆಯೇ ಕಾರಣ. ಸೋಂಕಿತರು, ಮೃತರ ಸಂಖ್ಯೆಯಲ್ಲಿ ಸರ್ಕಾರ ಸುಳ್ಳು ಹೇಳುತ್ತಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?