BJP Core Committee Meeting: ಸಿಎಂ ಬೊಮ್ಮಾಯಿ ಜೊತೆ RSS ಮುಖಂಡ ಮುಕುಂದ್ ಮಹತ್ವದ ಚರ್ಚೆ

BJP Core Committee Meeting: ಸಿಎಂ ಬೊಮ್ಮಾಯಿ ಜೊತೆ RSS ಮುಖಂಡ ಮುಕುಂದ್ ಮಹತ್ವದ ಚರ್ಚೆ

Published : Nov 07, 2021, 01:18 PM ISTUpdated : Nov 07, 2021, 01:20 PM IST

ಸಿಎಂ ಬೊಮ್ಮಾಯಿ ಜೊತೆ ಆರ್‌ಎಸ್‌ಎಸ್ ಮುಖಂಡ ಮುಕುಂದ್ ಚರ್ಚೆ ನಡೆಸಿದ್ದಾರೆ. ಪ್ರಸಕ್ತ ರಾಜ್ಯ ರಾಜಕೀಯ, ರಾಷ್ಟ್ರೀಯ ಕಾರ್ಯಕಾರಣಿ ಹಾಗೂ ಉಪಚುನಾವಣಾ ಸೋಲು ಗೆಲುವಿನ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇದರ ಬಗ್ಗೆ ಸಿಎಂ ಬೊಮ್ಮಾಯಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 

ಬೆಂಗಳೂರು (ನ. 07): ಸಿಎಂ ಬೊಮ್ಮಾಯಿ (Basavaraj Bommai) ಜೊತೆ ಆರ್‌ಎಸ್‌ಎಸ್  (RSS)ಮುಖಂಡ ಮುಕುಂದ್ ಚರ್ಚೆ ನಡೆಸಿದ್ದಾರೆ. ಪ್ರಸಕ್ತ ರಾಜ್ಯ ರಾಜಕೀಯ, ರಾಷ್ಟ್ರೀಯ ಕಾರ್ಯಕಾರಣಿ ಹಾಗೂ ಉಪಚುನಾವಣಾ (Byelection) ಸೋಲು ಗೆಲುವಿನ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇದರ ಬಗ್ಗೆ ಸಿಎಂ ಬೊಮ್ಮಾಯಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 

ಮುಂದಿನ ದಿನಗಳಲ್ಲಿ 5 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವುದರಿಂದ ಗೆಲುವಿನ ಕಾರ್ಯತಂತ್ರಗಳನ್ನು ರೂಪಿಸಲು ಬಿಜೆಪಿ ಭಾನುವಾರ ಕಾರ್ಯಕಾರಿಣಿ ಸಭೆಯನ್ನು ನಡೆಸಲಿದೆ. ಕೋವಿಡ್‌ ಸಾಂಕ್ರಾಮಿಕದ ನಂತರ ಮೊದಲ ಬಾರಿ ಈ ಸಭೆ ನಡೆಯುತ್ತಿದೆ.

 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more