BJP Core Committee Meeting: ಸಿಎಂ ಬೊಮ್ಮಾಯಿ ಜೊತೆ RSS ಮುಖಂಡ ಮುಕುಂದ್ ಮಹತ್ವದ ಚರ್ಚೆ

BJP Core Committee Meeting: ಸಿಎಂ ಬೊಮ್ಮಾಯಿ ಜೊತೆ RSS ಮುಖಂಡ ಮುಕುಂದ್ ಮಹತ್ವದ ಚರ್ಚೆ

Published : Nov 07, 2021, 01:18 PM ISTUpdated : Nov 07, 2021, 01:20 PM IST

ಸಿಎಂ ಬೊಮ್ಮಾಯಿ ಜೊತೆ ಆರ್‌ಎಸ್‌ಎಸ್ ಮುಖಂಡ ಮುಕುಂದ್ ಚರ್ಚೆ ನಡೆಸಿದ್ದಾರೆ. ಪ್ರಸಕ್ತ ರಾಜ್ಯ ರಾಜಕೀಯ, ರಾಷ್ಟ್ರೀಯ ಕಾರ್ಯಕಾರಣಿ ಹಾಗೂ ಉಪಚುನಾವಣಾ ಸೋಲು ಗೆಲುವಿನ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇದರ ಬಗ್ಗೆ ಸಿಎಂ ಬೊಮ್ಮಾಯಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 

ಬೆಂಗಳೂರು (ನ. 07): ಸಿಎಂ ಬೊಮ್ಮಾಯಿ (Basavaraj Bommai) ಜೊತೆ ಆರ್‌ಎಸ್‌ಎಸ್  (RSS)ಮುಖಂಡ ಮುಕುಂದ್ ಚರ್ಚೆ ನಡೆಸಿದ್ದಾರೆ. ಪ್ರಸಕ್ತ ರಾಜ್ಯ ರಾಜಕೀಯ, ರಾಷ್ಟ್ರೀಯ ಕಾರ್ಯಕಾರಣಿ ಹಾಗೂ ಉಪಚುನಾವಣಾ (Byelection) ಸೋಲು ಗೆಲುವಿನ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇದರ ಬಗ್ಗೆ ಸಿಎಂ ಬೊಮ್ಮಾಯಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 

ಮುಂದಿನ ದಿನಗಳಲ್ಲಿ 5 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವುದರಿಂದ ಗೆಲುವಿನ ಕಾರ್ಯತಂತ್ರಗಳನ್ನು ರೂಪಿಸಲು ಬಿಜೆಪಿ ಭಾನುವಾರ ಕಾರ್ಯಕಾರಿಣಿ ಸಭೆಯನ್ನು ನಡೆಸಲಿದೆ. ಕೋವಿಡ್‌ ಸಾಂಕ್ರಾಮಿಕದ ನಂತರ ಮೊದಲ ಬಾರಿ ಈ ಸಭೆ ನಡೆಯುತ್ತಿದೆ.

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more