Belagavi: ಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ ಮಕ್ಕಳ ಸಾವು ಎಂದು ವರದಿ, ಹೆಚ್ಚಿನ ತನಿಖೆಗೆ ಸರ್ಕಾರದ ಆದೇಶ

Belagavi: ಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ ಮಕ್ಕಳ ಸಾವು ಎಂದು ವರದಿ, ಹೆಚ್ಚಿನ ತನಿಖೆಗೆ ಸರ್ಕಾರದ ಆದೇಶ

Published : Jan 17, 2022, 03:01 PM ISTUpdated : Jan 17, 2022, 03:19 PM IST

ಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ (Septic Shock Syndrom) ಮಕ್ಕಳು ಸಾವನ್ನಪ್ಪಿದ್ದಾರೆಂದು ವರದಿ ಹೇಳಿದೆ. ಮಕ್ಕಳ ಸಾವಿನ ಬಗ್ಗೆ ಸರ್ಕಾರ ತನಿಖೆಗೆ ಆದೇಶ ನೀಡಿದೆ. ತನಿಖೆ ನಡೆಸಲು ನೊಡೇಲ್ ಆಫೀಸರ್‌ ಕಳುಹಿಸಲಾಗಿದ್ದು, 2 ದಿನಗಳೊಳಗಾಗಿ ವರದಿ ನೀಡುವಂತೆ ಹೇಳಲಾಗಿದೆ. 

ಬೆಳಗಾವಿ (ಜ. 17): ರೂಬೆಲ್ಲಾ ಲಸಿಕೆ ಪಡೆದಿದ್ದ ಮೂರು ಕಂದಮ್ಮಗಳು ನಿಗೂಢವಾಗಿ ಅಸುನೀಗಿರುವ ಮನಕಲಕುವ ಘಟನೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ (Belagavi Hospital) ನಡೆದಿದೆ. ಘಟನೆ ಬೆನ್ನಲ್ಲೇ ಎಚ್ಚೆತ್ತಿರುವ ಆರೋಗ್ಯ ಇಲಾಖೆ (Health Department) ತನಿಖೆಗೆ ಆದೇಶಿಸಿದೆ.

ಜಿಲ್ಲೆಯ ರಾಮದುರ್ಗ (Ramadurga) ತಾಲೂಕಿನ ಬೋಚಬಾಳ ಗ್ರಾಮದ ಪವಿತ್ರಾ ಹುಲಗೂರ (13 ತಿಂಗಳು), ಮಧು ಕರಗುಂದಿ (14 ತಿಂಗಳು) ಹಾಗೂ ಮಲ್ಲಾಪುರ ಗ್ರಾಮದ ಚೇತನ ಪೂಜಾರಿ (18 ತಿಂಗಳು) ಮೃತ ಕಂದಮ್ಮಗಳು. 

ಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ (Septic Shock Syndrom) ಮಕ್ಕಳು ಸಾವನ್ನಪ್ಪಿದ್ದಾರೆಂದು ವರದಿ ಹೇಳಿದೆ. ಮಕ್ಕಳ ಸಾವಿನ ಬಗ್ಗೆ ಸರ್ಕಾರ ತನಿಖೆಗೆ ಆದೇಶ ನೀಡಿದೆ. ತನಿಖೆ ನಡೆಸಲು ನೊಡೇಲ್ ಆಫೀಸರ್‌ ಕಳುಹಿಸಲಾಗಿದ್ದು, 2 ದಿನಗಳೊಳಗಾಗಿ ವರದಿ ನೀಡುವಂತೆ ಹೇಳಲಾಗಿದೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more