Belagavi: ಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ ಮಕ್ಕಳ ಸಾವು ಎಂದು ವರದಿ, ಹೆಚ್ಚಿನ ತನಿಖೆಗೆ ಸರ್ಕಾರದ ಆದೇಶ

Belagavi: ಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ ಮಕ್ಕಳ ಸಾವು ಎಂದು ವರದಿ, ಹೆಚ್ಚಿನ ತನಿಖೆಗೆ ಸರ್ಕಾರದ ಆದೇಶ

Published : Jan 17, 2022, 03:01 PM ISTUpdated : Jan 17, 2022, 03:19 PM IST

ಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ (Septic Shock Syndrom) ಮಕ್ಕಳು ಸಾವನ್ನಪ್ಪಿದ್ದಾರೆಂದು ವರದಿ ಹೇಳಿದೆ. ಮಕ್ಕಳ ಸಾವಿನ ಬಗ್ಗೆ ಸರ್ಕಾರ ತನಿಖೆಗೆ ಆದೇಶ ನೀಡಿದೆ. ತನಿಖೆ ನಡೆಸಲು ನೊಡೇಲ್ ಆಫೀಸರ್‌ ಕಳುಹಿಸಲಾಗಿದ್ದು, 2 ದಿನಗಳೊಳಗಾಗಿ ವರದಿ ನೀಡುವಂತೆ ಹೇಳಲಾಗಿದೆ. 

ಬೆಳಗಾವಿ (ಜ. 17): ರೂಬೆಲ್ಲಾ ಲಸಿಕೆ ಪಡೆದಿದ್ದ ಮೂರು ಕಂದಮ್ಮಗಳು ನಿಗೂಢವಾಗಿ ಅಸುನೀಗಿರುವ ಮನಕಲಕುವ ಘಟನೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ (Belagavi Hospital) ನಡೆದಿದೆ. ಘಟನೆ ಬೆನ್ನಲ್ಲೇ ಎಚ್ಚೆತ್ತಿರುವ ಆರೋಗ್ಯ ಇಲಾಖೆ (Health Department) ತನಿಖೆಗೆ ಆದೇಶಿಸಿದೆ.

ಜಿಲ್ಲೆಯ ರಾಮದುರ್ಗ (Ramadurga) ತಾಲೂಕಿನ ಬೋಚಬಾಳ ಗ್ರಾಮದ ಪವಿತ್ರಾ ಹುಲಗೂರ (13 ತಿಂಗಳು), ಮಧು ಕರಗುಂದಿ (14 ತಿಂಗಳು) ಹಾಗೂ ಮಲ್ಲಾಪುರ ಗ್ರಾಮದ ಚೇತನ ಪೂಜಾರಿ (18 ತಿಂಗಳು) ಮೃತ ಕಂದಮ್ಮಗಳು. 

ಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ (Septic Shock Syndrom) ಮಕ್ಕಳು ಸಾವನ್ನಪ್ಪಿದ್ದಾರೆಂದು ವರದಿ ಹೇಳಿದೆ. ಮಕ್ಕಳ ಸಾವಿನ ಬಗ್ಗೆ ಸರ್ಕಾರ ತನಿಖೆಗೆ ಆದೇಶ ನೀಡಿದೆ. ತನಿಖೆ ನಡೆಸಲು ನೊಡೇಲ್ ಆಫೀಸರ್‌ ಕಳುಹಿಸಲಾಗಿದ್ದು, 2 ದಿನಗಳೊಳಗಾಗಿ ವರದಿ ನೀಡುವಂತೆ ಹೇಳಲಾಗಿದೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more