Belagavi: ಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ ಮಕ್ಕಳ ಸಾವು ಎಂದು ವರದಿ, ಹೆಚ್ಚಿನ ತನಿಖೆಗೆ ಸರ್ಕಾರದ ಆದೇಶ

Belagavi: ಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ ಮಕ್ಕಳ ಸಾವು ಎಂದು ವರದಿ, ಹೆಚ್ಚಿನ ತನಿಖೆಗೆ ಸರ್ಕಾರದ ಆದೇಶ

Published : Jan 17, 2022, 03:01 PM ISTUpdated : Jan 17, 2022, 03:19 PM IST

ಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ (Septic Shock Syndrom) ಮಕ್ಕಳು ಸಾವನ್ನಪ್ಪಿದ್ದಾರೆಂದು ವರದಿ ಹೇಳಿದೆ. ಮಕ್ಕಳ ಸಾವಿನ ಬಗ್ಗೆ ಸರ್ಕಾರ ತನಿಖೆಗೆ ಆದೇಶ ನೀಡಿದೆ. ತನಿಖೆ ನಡೆಸಲು ನೊಡೇಲ್ ಆಫೀಸರ್‌ ಕಳುಹಿಸಲಾಗಿದ್ದು, 2 ದಿನಗಳೊಳಗಾಗಿ ವರದಿ ನೀಡುವಂತೆ ಹೇಳಲಾಗಿದೆ. 

ಬೆಳಗಾವಿ (ಜ. 17): ರೂಬೆಲ್ಲಾ ಲಸಿಕೆ ಪಡೆದಿದ್ದ ಮೂರು ಕಂದಮ್ಮಗಳು ನಿಗೂಢವಾಗಿ ಅಸುನೀಗಿರುವ ಮನಕಲಕುವ ಘಟನೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ (Belagavi Hospital) ನಡೆದಿದೆ. ಘಟನೆ ಬೆನ್ನಲ್ಲೇ ಎಚ್ಚೆತ್ತಿರುವ ಆರೋಗ್ಯ ಇಲಾಖೆ (Health Department) ತನಿಖೆಗೆ ಆದೇಶಿಸಿದೆ.

ಜಿಲ್ಲೆಯ ರಾಮದುರ್ಗ (Ramadurga) ತಾಲೂಕಿನ ಬೋಚಬಾಳ ಗ್ರಾಮದ ಪವಿತ್ರಾ ಹುಲಗೂರ (13 ತಿಂಗಳು), ಮಧು ಕರಗುಂದಿ (14 ತಿಂಗಳು) ಹಾಗೂ ಮಲ್ಲಾಪುರ ಗ್ರಾಮದ ಚೇತನ ಪೂಜಾರಿ (18 ತಿಂಗಳು) ಮೃತ ಕಂದಮ್ಮಗಳು. 

ಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ (Septic Shock Syndrom) ಮಕ್ಕಳು ಸಾವನ್ನಪ್ಪಿದ್ದಾರೆಂದು ವರದಿ ಹೇಳಿದೆ. ಮಕ್ಕಳ ಸಾವಿನ ಬಗ್ಗೆ ಸರ್ಕಾರ ತನಿಖೆಗೆ ಆದೇಶ ನೀಡಿದೆ. ತನಿಖೆ ನಡೆಸಲು ನೊಡೇಲ್ ಆಫೀಸರ್‌ ಕಳುಹಿಸಲಾಗಿದ್ದು, 2 ದಿನಗಳೊಳಗಾಗಿ ವರದಿ ನೀಡುವಂತೆ ಹೇಳಲಾಗಿದೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more