ನಾಳೆಯಿಂದ ದರುಶನ ಕೊಡಲಿದ್ದಾಳೆ ಚಾಮುಂಡೇಶ್ವರಿ; ಆದ್ರೆ ನೀವು ಈ ನಿಯಮ ಪಾಲಿಸಲೇಬೇಕು..!

Jun 7, 2020, 11:45 AM IST

ಬೆಂಗಳೂರು (ಜೂ. 07): ವೈರಸ್ ಲಾಕ್‌ಡೌನ್ ನಾಳೆಯಿಂದ ಅನ್‌ಲಾಕ್‌ ಆಗಲಿದ್ದು, ಧಾರ್ಮಿಕ ಕೇಂದ್ರಗಳು ನಾಳೆಯಿಂದ ಪುನಾರಂಭಗೊಳ್ಳಲಿದೆ. ನಾಡದೇವತೆ ಚಾಮುಂಡಿ ದರ್ಶನಕ್ಕೆ ನಾಳೆಯಿಂದ ಅವಕಾಶ ಮಾಡಿಕೊಡಲಾಗುತ್ತದೆ. ಮೈಸೂರು ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ದೇವಸ್ಥಾನದ ಎಂಟ್ರಿಯಲ್ಲೇ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಪ್ರಸಾದ ವಿತರಣೆ ಇರುವುದಿಲ್ಲ. ಈ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿದ ಚಿಟ್‌ ಚಾಟ್ ಇಲ್ಲಿದೆ ನೋಡಿ.!

ನಾಳೆಯಿಂದ ಹೊಸ ದುನಿಯಾ: ಮಾಲ್‌ಗೆ ಹೋಗೋದಾದ್ರೆ ಏನೇನ್ ನಿಯಮ ಪಾಲಿಸ್ಬೇಕು?