ಬೆಂಗಳೂರು ಉಸ್ತುವಾರಿಗಾಗಿ ಫೈಟ್, ಅಶೋಕ್ ವಿರುದ್ಧ ಬಿಜೆಪಿ ಶಾಸಕರೇ ತಿರುಗಿ ಬಿದ್ದಿದ್ಯಾಕೆ..?

ಬೆಂಗಳೂರು ಉಸ್ತುವಾರಿಗಾಗಿ ಫೈಟ್, ಅಶೋಕ್ ವಿರುದ್ಧ ಬಿಜೆಪಿ ಶಾಸಕರೇ ತಿರುಗಿ ಬಿದ್ದಿದ್ಯಾಕೆ..?

Suvarna News   | Asianet News
Published : Oct 10, 2021, 02:53 PM ISTUpdated : Oct 10, 2021, 03:13 PM IST

- ಆರ್‌.ಅಶೋಕ್‌ ವಿರುದ್ಧ ಬಿಜೆಪಿ ಶಾಸಕರು ರೆಬೆಲ್‌

- ಬೆಂಗಳೂರು ಉಸ್ತುವಾರಿ ಬಗ್ಗೆ ಭಿನ್ನಮತ ಸ್ಫೋಟ

- ಎಲ್ಲರ ಜತೆ ಚರ್ಚಿಸಿ ವಿವಾದ ಬಗೆಹರಿಸುವೆ: ಸಿಎಂ ಭರವಸೆ

ಬೆಂಗಳೂರು (ಅ. 10):  ನಗರ ಉಸ್ತುವಾರಿ ಸಚಿವರ ನೇಮಕ ವಿಚಾರದಲ್ಲಿ ರಾಜ್ಯ ರಾಜಧಾನಿಯ ಬಿಜೆಪಿ ಶಾಸಕರು, ಸಚಿವರು ಹಾಗೂ ಕಂದಾಯ ಸಚಿವ ಆರ್‌.ಅಶೋಕ್‌ ನಡುವಿನ ಮುಸುಕಿನ ಗುದ್ದಾಟ ವಿವಾದದ ಸ್ವರೂಪ ಪಡೆದಿದ್ದು, ಹಿರಿಯ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವು ಶಾಸಕ ಹಾಗೂ ಸಚಿವರು ಅಶೋಕ್‌ ವಿರುದ್ಧ ತೀವ್ರ ವಾಗ್ದಾಳಿಗೆ ಇಳಿದಿದ್ದಾರೆ.

'ಬಿಡಿಎ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿ ಉಂಟು ಮಾಡುತ್ತಿದ್ದಾರೆ. ಸ್ವತಂತ್ರವಾಗಿ ಕೆಲಸ ಮಾಡುತ್ತಿಲ್ಲ. ಇದು ಹೀಗೆ ಮುಂದುವರೆದರೆ ಹಿರಿಯರಿಗೆ ದೂರು ನೀಡುವುದಾಗಿ ಬಿಡಿಎ ಅಧ್ಯಕ್ಷ ಎಸ್‌.ಆರ್‌. ವಿಶ್ವನಾಥ್‌ ಅಶೋಕ್‌ ವಿರುದ್ಧ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ್‌, ‘ಬೆಂಗಳೂರು ನಗರಕ್ಕೆ ಯಾರೂ ಉಸ್ತುವಾರಿಗಳಿಲ್ಲ. ಅಮೃತ್‌ ಹಾಗೂ ಕೊರೋನಾ ನಿರ್ವಹಣೆಗಾಗಿ ಮಾತ್ರ ಅವರಿಗೆ (ಅಶೋಕ್‌) ಹೊಣೆ ನೀಡಲಾಗಿತ್ತು. ಪ್ರತ್ಯೇಕವಾಗಿ ಕಾರ್ಯಕ್ರಮ ನಡೆಸುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್