ಬೆಂಗಳೂರು ಉಸ್ತುವಾರಿಗಾಗಿ ಫೈಟ್, ಅಶೋಕ್ ವಿರುದ್ಧ ಬಿಜೆಪಿ ಶಾಸಕರೇ ತಿರುಗಿ ಬಿದ್ದಿದ್ಯಾಕೆ..?

ಬೆಂಗಳೂರು ಉಸ್ತುವಾರಿಗಾಗಿ ಫೈಟ್, ಅಶೋಕ್ ವಿರುದ್ಧ ಬಿಜೆಪಿ ಶಾಸಕರೇ ತಿರುಗಿ ಬಿದ್ದಿದ್ಯಾಕೆ..?

Suvarna News   | Asianet News
Published : Oct 10, 2021, 02:53 PM ISTUpdated : Oct 10, 2021, 03:13 PM IST

- ಆರ್‌.ಅಶೋಕ್‌ ವಿರುದ್ಧ ಬಿಜೆಪಿ ಶಾಸಕರು ರೆಬೆಲ್‌

- ಬೆಂಗಳೂರು ಉಸ್ತುವಾರಿ ಬಗ್ಗೆ ಭಿನ್ನಮತ ಸ್ಫೋಟ

- ಎಲ್ಲರ ಜತೆ ಚರ್ಚಿಸಿ ವಿವಾದ ಬಗೆಹರಿಸುವೆ: ಸಿಎಂ ಭರವಸೆ

ಬೆಂಗಳೂರು (ಅ. 10):  ನಗರ ಉಸ್ತುವಾರಿ ಸಚಿವರ ನೇಮಕ ವಿಚಾರದಲ್ಲಿ ರಾಜ್ಯ ರಾಜಧಾನಿಯ ಬಿಜೆಪಿ ಶಾಸಕರು, ಸಚಿವರು ಹಾಗೂ ಕಂದಾಯ ಸಚಿವ ಆರ್‌.ಅಶೋಕ್‌ ನಡುವಿನ ಮುಸುಕಿನ ಗುದ್ದಾಟ ವಿವಾದದ ಸ್ವರೂಪ ಪಡೆದಿದ್ದು, ಹಿರಿಯ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವು ಶಾಸಕ ಹಾಗೂ ಸಚಿವರು ಅಶೋಕ್‌ ವಿರುದ್ಧ ತೀವ್ರ ವಾಗ್ದಾಳಿಗೆ ಇಳಿದಿದ್ದಾರೆ.

'ಬಿಡಿಎ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿ ಉಂಟು ಮಾಡುತ್ತಿದ್ದಾರೆ. ಸ್ವತಂತ್ರವಾಗಿ ಕೆಲಸ ಮಾಡುತ್ತಿಲ್ಲ. ಇದು ಹೀಗೆ ಮುಂದುವರೆದರೆ ಹಿರಿಯರಿಗೆ ದೂರು ನೀಡುವುದಾಗಿ ಬಿಡಿಎ ಅಧ್ಯಕ್ಷ ಎಸ್‌.ಆರ್‌. ವಿಶ್ವನಾಥ್‌ ಅಶೋಕ್‌ ವಿರುದ್ಧ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ್‌, ‘ಬೆಂಗಳೂರು ನಗರಕ್ಕೆ ಯಾರೂ ಉಸ್ತುವಾರಿಗಳಿಲ್ಲ. ಅಮೃತ್‌ ಹಾಗೂ ಕೊರೋನಾ ನಿರ್ವಹಣೆಗಾಗಿ ಮಾತ್ರ ಅವರಿಗೆ (ಅಶೋಕ್‌) ಹೊಣೆ ನೀಡಲಾಗಿತ್ತು. ಪ್ರತ್ಯೇಕವಾಗಿ ಕಾರ್ಯಕ್ರಮ ನಡೆಸುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?