ಬೆಂಗಳೂರು ಉಸ್ತುವಾರಿಗಾಗಿ ಫೈಟ್, ಅಶೋಕ್ ವಿರುದ್ಧ ಬಿಜೆಪಿ ಶಾಸಕರೇ ತಿರುಗಿ ಬಿದ್ದಿದ್ಯಾಕೆ..?

ಬೆಂಗಳೂರು ಉಸ್ತುವಾರಿಗಾಗಿ ಫೈಟ್, ಅಶೋಕ್ ವಿರುದ್ಧ ಬಿಜೆಪಿ ಶಾಸಕರೇ ತಿರುಗಿ ಬಿದ್ದಿದ್ಯಾಕೆ..?

Published : Oct 10, 2021, 02:53 PM ISTUpdated : Oct 10, 2021, 03:13 PM IST

- ಆರ್‌.ಅಶೋಕ್‌ ವಿರುದ್ಧ ಬಿಜೆಪಿ ಶಾಸಕರು ರೆಬೆಲ್‌

- ಬೆಂಗಳೂರು ಉಸ್ತುವಾರಿ ಬಗ್ಗೆ ಭಿನ್ನಮತ ಸ್ಫೋಟ

- ಎಲ್ಲರ ಜತೆ ಚರ್ಚಿಸಿ ವಿವಾದ ಬಗೆಹರಿಸುವೆ: ಸಿಎಂ ಭರವಸೆ

ಬೆಂಗಳೂರು (ಅ. 10):  ನಗರ ಉಸ್ತುವಾರಿ ಸಚಿವರ ನೇಮಕ ವಿಚಾರದಲ್ಲಿ ರಾಜ್ಯ ರಾಜಧಾನಿಯ ಬಿಜೆಪಿ ಶಾಸಕರು, ಸಚಿವರು ಹಾಗೂ ಕಂದಾಯ ಸಚಿವ ಆರ್‌.ಅಶೋಕ್‌ ನಡುವಿನ ಮುಸುಕಿನ ಗುದ್ದಾಟ ವಿವಾದದ ಸ್ವರೂಪ ಪಡೆದಿದ್ದು, ಹಿರಿಯ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವು ಶಾಸಕ ಹಾಗೂ ಸಚಿವರು ಅಶೋಕ್‌ ವಿರುದ್ಧ ತೀವ್ರ ವಾಗ್ದಾಳಿಗೆ ಇಳಿದಿದ್ದಾರೆ.

'ಬಿಡಿಎ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿ ಉಂಟು ಮಾಡುತ್ತಿದ್ದಾರೆ. ಸ್ವತಂತ್ರವಾಗಿ ಕೆಲಸ ಮಾಡುತ್ತಿಲ್ಲ. ಇದು ಹೀಗೆ ಮುಂದುವರೆದರೆ ಹಿರಿಯರಿಗೆ ದೂರು ನೀಡುವುದಾಗಿ ಬಿಡಿಎ ಅಧ್ಯಕ್ಷ ಎಸ್‌.ಆರ್‌. ವಿಶ್ವನಾಥ್‌ ಅಶೋಕ್‌ ವಿರುದ್ಧ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ್‌, ‘ಬೆಂಗಳೂರು ನಗರಕ್ಕೆ ಯಾರೂ ಉಸ್ತುವಾರಿಗಳಿಲ್ಲ. ಅಮೃತ್‌ ಹಾಗೂ ಕೊರೋನಾ ನಿರ್ವಹಣೆಗಾಗಿ ಮಾತ್ರ ಅವರಿಗೆ (ಅಶೋಕ್‌) ಹೊಣೆ ನೀಡಲಾಗಿತ್ತು. ಪ್ರತ್ಯೇಕವಾಗಿ ಕಾರ್ಯಕ್ರಮ ನಡೆಸುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!