Russia Ukraine Crisis: ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಕರ್ನಾಟಕದ ಎಂಬಿಬಿಎಸ್ ವಿದ್ಯಾರ್ಥಿ!

Russia Ukraine Crisis: ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಕರ್ನಾಟಕದ ಎಂಬಿಬಿಎಸ್ ವಿದ್ಯಾರ್ಥಿ!

Published : Feb 24, 2022, 06:31 PM IST

ಉಕ್ರೇನ್ ದೇಶದ ಮೇಲೆ ರಷ್ಯಾದ ಆಕ್ರಮಣ
ಉಕ್ರೇನ್ ಹಲವು ಪ್ರದೇಶಗಳು ಧ್ವಂಸ
ರಷ್ಯಾ ಉಕ್ರೇನ್ ನಲ್ಲಿ ಸಿಲುಕಿಹಾಕಿಕೊಂಡಿರುವ ಭಾರತದ ವಿದ್ಯಾರ್ಥಿಗಳು

ಬೆಂಗಳೂರು (ಫೆ.24): ರಷ್ಯಾ (Russia) ಹಾಗೂ ಉಕ್ರೇನ್ ನ (Ukraine) ನಡುವೆ ಭೀಕರ ಯುದ್ಧ ಆರಂಭವಾಗಿರುವ ಬೆನ್ನಲ್ಲಿಯೇ ಎರಡೂ ದೇಶವನ್ನು ತೊರೆಯುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಅದರಲ್ಲೂ ಉಕ್ರೇನ್ ನಲ್ಲಿ ಭಾರೀ ಪ್ರಮಾಣದ ಸಾವುನೋವುಗಳು ಉಂಟಾಗಿದ್ದು, ಅಲ್ಲಿರುವ ನಾಗರೀಕರನ್ನು ಭಾರತಕ್ಕೆ ವಾಪಾಸ್ ಕರೆತರುವ ಪ್ರಯತ್ನ ನಡೆಯುತ್ತಿದೆ. ಕರ್ನಾಟಕದ ಗದಗ ಜಿಲ್ಲೆಯ ಎಂಬಿಬಿಎಸ್ (MBBS) ವಿದ್ಯಾರ್ಥಿ ಕೂಡ ಉಕ್ರೇನ್ ನಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ.

ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಮಹಾಗಣಪತಿ ಬಿಳಿಮಗ್ಗದ ಉಕ್ರೇನ್ ನಲ್ಲಿ ವೈದ್ಯಕೀಯ ಶಿಕ್ಷಣ ಓದುತ್ತಿದ್ದಾರೆ. ಈ ನಡುವೆ ತಮ್ಮ ಮಗ ಸುರಕ್ಷಿತವಾಗಿದ್ದಾನೆ ಎಂದು ಮಹಾಗಣಪತಿ ಅವರ ಪಾಲಕರು ಹೇಳಿದ್ದಾರೆ. ಯುದ್ಧಪೀಡಿತ ಪ್ರದೇಶದಿಂದ ನಾವು ಸ್ವಲ್ಪ ದೂರದಲ್ಲಿದ್ದೇವೆ. ಇಲ್ಲಿಯವರೆಗೂ ಯುದ್ಧದ ಪರಿಣಾಮ ನಮ್ಮ ಮೇಲಾಗಿಲ್ಲ. ಸದ್ಯದ ಮಟ್ಟಿಗೆ ನಾವು ಸುರಕ್ಷಿತವಾಗಿದ್ದೇವೆ. ಆದರೆ, ರಷ್ಯಾದ ಆಕ್ರಮಣ ತೀವ್ರವಾಗಿರುವ ಬೆನ್ನಲ್ಲಿಯೇ ಹೆಚ್ಚಿನ ವಿದ್ಯಾರ್ಥಿಗಳು ತವರಿಗೆ ಹೋಗುತ್ತಿದ್ದಾರೆ. ಈ ನಡುವೆ ಏರ್ ಪೋರ್ಟ್ ಗಳು ಬಂದ್ ಆಗಿರುವ ಕಾರಣ ಇಲ್ಲಿಂದ ಯಾವಾಗ ಸುರಕ್ಷಿತವಾಗಿ ಹೊರಹೋಗುತ್ತೇವೆ ಎನ್ನುವ ಅರಿವಿಲ್ಲ' ಎಂದು ಮಹಾಗಣಪತಿ ಉಕ್ರೇನ್ ನಿಂದಲೇ ಸುವರ್ಟ್ ನ್ಯೂಸ್ ಜೊತೆ ಮಾತನಾಡಿದ್ದಾರೆ.

Russia Ukraine War ಉಕ್ರೇನ್‍ನಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ತಾವಿರುವ ಪ್ರದೇಶದಲ್ಲಿ ಈವರೆಗೂ ಯಾವುದೇ ದಾಳಿಯಾಗಿಲ್ಲ. ದಾಳಿ ನಡೆಯುತ್ತಿರುವ ಪ್ರದೇಶದಿಂದ ನಾವಿರುವ ಪ್ರದೇಶ 400 ಕಿಲೋಮೀಟರ್ ದೂರದಲ್ಲಿದೆ ಎಂದು ಮಹಾಗಣಪತಿ ತಿಳಿಸಿದ್ದಾರೆ.

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
Read more