ದಿನಸಿ ಅಂಗಡಿ, ಮಾಲ್, ಮಾರ್ಕೆಟ್‌ಗಳಲ್ಲಿ ಅಡುಗೆ ಎಣ್ಣೆ ಖರೀದಿಸೋದು ಸುಲಭವಿಲ್ಲ, ಕಂಡೀಶನ್ ಅಪ್ಲೈ!

ದಿನಸಿ ಅಂಗಡಿ, ಮಾಲ್, ಮಾರ್ಕೆಟ್‌ಗಳಲ್ಲಿ ಅಡುಗೆ ಎಣ್ಣೆ ಖರೀದಿಸೋದು ಸುಲಭವಿಲ್ಲ, ಕಂಡೀಶನ್ ಅಪ್ಲೈ!

Published : Mar 09, 2022, 03:14 PM ISTUpdated : Mar 09, 2022, 03:17 PM IST

ಅಡುಗೆ ಎಣ್ಣೆಯನ್ನು ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದನ್ನು ತಪ್ಪಿಸಲು ದಿನಸಿ ಅಂಗಡಿ, ಮಾಲ್‌ಗಳಲ್ಲಿ ಎಣ್ಣೆ ಖರೀದಿಗೆ ನಿರ್ಬಂಧ ವಿಧಿಸಲಾಗಿದೆ. ಒಬ್ಬರಿಗೆ 2 ಲೀಟರ್‌ನಷ್ಟು ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ. 

ಬೆಂಗಳೂರು (ಮಾ. 09): ರಷ್ಯಾ- ಉಕ್ರೇನ್ ನಡುವಿನ ಯುದ್ಧ ಜಾಗತಿಕ ಮಾರುಕಟ್ಟೆ ಮೇಲೆ ಪ್ರಭಾವ ಬೀರಿದೆ. ಯುದ್ಧ ನಡೆಯುತ್ತಿರುವುದರಿಂದ ಉಕ್ರೇನ್‌ನಿಂದ ಸೂರ್ಯಕಾಂತಿ ಎಣ್ಣೆ ಬಾರದಿರುವುದರಿಂದ ಅದರ ಅಭಾವದ ಜೊತೆ ದರದಲ್ಲೂ ಹೆಚ್ಚಳವಾಗಿದೆ. ಜನರು ಪರ್ಯಾಯವಾಗಿ ಪಾಮ್‌ ಆಯಿಲ್ ಬಳಕೆ ಮಾಡುತ್ತಿರುವುದರಿಂದ ಅದರ ಬೆಲೆಯೂ ಹೆಚ್ಚುತ್ತಿದೆ. 

ಅಡುಗೆ ಎಣ್ಣೆಯನ್ನು ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದನ್ನು ತಪ್ಪಿಸಲು ದಿನಸಿ ಅಂಗಡಿ, ಮಾಲ್‌ಗಳಲ್ಲಿ ಎಣ್ಣೆ ಖರೀದಿಗೆ ನಿರ್ಬಂಧ ವಿಧಿಸಲಾಗಿದೆ. ಒಬ್ಬರಿಗೆ 2 ಲೀಟರ್‌ನಷ್ಟು ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ. ದಿನಸಿ ಖರೀದಿಸಿದರಷ್ಟೇ ಅಡುಗೆ ಎಣ್ಣೆ ಖರೀದಿಗೆ ಅವಕಾಶ. ಕೇವಲ ಅಡುಗೆ ಎಣ್ಣೆ ಖರೀದಿಗೆ ಮಾಲಿಕರು ಒಪ್ಪುತ್ತಿಲ್ಲ. ಬೇಡಿಕೆಯಷ್ಟು ಎಣ್ಣೆ ಪೂರೈಕೆಯಾಗುತ್ತಿಲ್ಲ ಹಾಗಾಗಿ ಈ ನಿರ್ಬಂಧ ಎನ್ನುತ್ತಿದ್ದಾರೆ ಮಾಲಿಕರು. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more