ದಿನಸಿ ಅಂಗಡಿ, ಮಾಲ್, ಮಾರ್ಕೆಟ್‌ಗಳಲ್ಲಿ ಅಡುಗೆ ಎಣ್ಣೆ ಖರೀದಿಸೋದು ಸುಲಭವಿಲ್ಲ, ಕಂಡೀಶನ್ ಅಪ್ಲೈ!

ದಿನಸಿ ಅಂಗಡಿ, ಮಾಲ್, ಮಾರ್ಕೆಟ್‌ಗಳಲ್ಲಿ ಅಡುಗೆ ಎಣ್ಣೆ ಖರೀದಿಸೋದು ಸುಲಭವಿಲ್ಲ, ಕಂಡೀಶನ್ ಅಪ್ಲೈ!

Published : Mar 09, 2022, 03:14 PM ISTUpdated : Mar 09, 2022, 03:17 PM IST

ಅಡುಗೆ ಎಣ್ಣೆಯನ್ನು ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದನ್ನು ತಪ್ಪಿಸಲು ದಿನಸಿ ಅಂಗಡಿ, ಮಾಲ್‌ಗಳಲ್ಲಿ ಎಣ್ಣೆ ಖರೀದಿಗೆ ನಿರ್ಬಂಧ ವಿಧಿಸಲಾಗಿದೆ. ಒಬ್ಬರಿಗೆ 2 ಲೀಟರ್‌ನಷ್ಟು ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ. 

ಬೆಂಗಳೂರು (ಮಾ. 09): ರಷ್ಯಾ- ಉಕ್ರೇನ್ ನಡುವಿನ ಯುದ್ಧ ಜಾಗತಿಕ ಮಾರುಕಟ್ಟೆ ಮೇಲೆ ಪ್ರಭಾವ ಬೀರಿದೆ. ಯುದ್ಧ ನಡೆಯುತ್ತಿರುವುದರಿಂದ ಉಕ್ರೇನ್‌ನಿಂದ ಸೂರ್ಯಕಾಂತಿ ಎಣ್ಣೆ ಬಾರದಿರುವುದರಿಂದ ಅದರ ಅಭಾವದ ಜೊತೆ ದರದಲ್ಲೂ ಹೆಚ್ಚಳವಾಗಿದೆ. ಜನರು ಪರ್ಯಾಯವಾಗಿ ಪಾಮ್‌ ಆಯಿಲ್ ಬಳಕೆ ಮಾಡುತ್ತಿರುವುದರಿಂದ ಅದರ ಬೆಲೆಯೂ ಹೆಚ್ಚುತ್ತಿದೆ. 

ಅಡುಗೆ ಎಣ್ಣೆಯನ್ನು ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದನ್ನು ತಪ್ಪಿಸಲು ದಿನಸಿ ಅಂಗಡಿ, ಮಾಲ್‌ಗಳಲ್ಲಿ ಎಣ್ಣೆ ಖರೀದಿಗೆ ನಿರ್ಬಂಧ ವಿಧಿಸಲಾಗಿದೆ. ಒಬ್ಬರಿಗೆ 2 ಲೀಟರ್‌ನಷ್ಟು ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ. ದಿನಸಿ ಖರೀದಿಸಿದರಷ್ಟೇ ಅಡುಗೆ ಎಣ್ಣೆ ಖರೀದಿಗೆ ಅವಕಾಶ. ಕೇವಲ ಅಡುಗೆ ಎಣ್ಣೆ ಖರೀದಿಗೆ ಮಾಲಿಕರು ಒಪ್ಪುತ್ತಿಲ್ಲ. ಬೇಡಿಕೆಯಷ್ಟು ಎಣ್ಣೆ ಪೂರೈಕೆಯಾಗುತ್ತಿಲ್ಲ ಹಾಗಾಗಿ ಈ ನಿರ್ಬಂಧ ಎನ್ನುತ್ತಿದ್ದಾರೆ ಮಾಲಿಕರು. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more