ದಿನಸಿ ಅಂಗಡಿ, ಮಾಲ್, ಮಾರ್ಕೆಟ್‌ಗಳಲ್ಲಿ ಅಡುಗೆ ಎಣ್ಣೆ ಖರೀದಿಸೋದು ಸುಲಭವಿಲ್ಲ, ಕಂಡೀಶನ್ ಅಪ್ಲೈ!

ದಿನಸಿ ಅಂಗಡಿ, ಮಾಲ್, ಮಾರ್ಕೆಟ್‌ಗಳಲ್ಲಿ ಅಡುಗೆ ಎಣ್ಣೆ ಖರೀದಿಸೋದು ಸುಲಭವಿಲ್ಲ, ಕಂಡೀಶನ್ ಅಪ್ಲೈ!

Published : Mar 09, 2022, 03:14 PM ISTUpdated : Mar 09, 2022, 03:17 PM IST

ಅಡುಗೆ ಎಣ್ಣೆಯನ್ನು ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದನ್ನು ತಪ್ಪಿಸಲು ದಿನಸಿ ಅಂಗಡಿ, ಮಾಲ್‌ಗಳಲ್ಲಿ ಎಣ್ಣೆ ಖರೀದಿಗೆ ನಿರ್ಬಂಧ ವಿಧಿಸಲಾಗಿದೆ. ಒಬ್ಬರಿಗೆ 2 ಲೀಟರ್‌ನಷ್ಟು ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ. 

ಬೆಂಗಳೂರು (ಮಾ. 09): ರಷ್ಯಾ- ಉಕ್ರೇನ್ ನಡುವಿನ ಯುದ್ಧ ಜಾಗತಿಕ ಮಾರುಕಟ್ಟೆ ಮೇಲೆ ಪ್ರಭಾವ ಬೀರಿದೆ. ಯುದ್ಧ ನಡೆಯುತ್ತಿರುವುದರಿಂದ ಉಕ್ರೇನ್‌ನಿಂದ ಸೂರ್ಯಕಾಂತಿ ಎಣ್ಣೆ ಬಾರದಿರುವುದರಿಂದ ಅದರ ಅಭಾವದ ಜೊತೆ ದರದಲ್ಲೂ ಹೆಚ್ಚಳವಾಗಿದೆ. ಜನರು ಪರ್ಯಾಯವಾಗಿ ಪಾಮ್‌ ಆಯಿಲ್ ಬಳಕೆ ಮಾಡುತ್ತಿರುವುದರಿಂದ ಅದರ ಬೆಲೆಯೂ ಹೆಚ್ಚುತ್ತಿದೆ. 

ಅಡುಗೆ ಎಣ್ಣೆಯನ್ನು ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದನ್ನು ತಪ್ಪಿಸಲು ದಿನಸಿ ಅಂಗಡಿ, ಮಾಲ್‌ಗಳಲ್ಲಿ ಎಣ್ಣೆ ಖರೀದಿಗೆ ನಿರ್ಬಂಧ ವಿಧಿಸಲಾಗಿದೆ. ಒಬ್ಬರಿಗೆ 2 ಲೀಟರ್‌ನಷ್ಟು ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ. ದಿನಸಿ ಖರೀದಿಸಿದರಷ್ಟೇ ಅಡುಗೆ ಎಣ್ಣೆ ಖರೀದಿಗೆ ಅವಕಾಶ. ಕೇವಲ ಅಡುಗೆ ಎಣ್ಣೆ ಖರೀದಿಗೆ ಮಾಲಿಕರು ಒಪ್ಪುತ್ತಿಲ್ಲ. ಬೇಡಿಕೆಯಷ್ಟು ಎಣ್ಣೆ ಪೂರೈಕೆಯಾಗುತ್ತಿಲ್ಲ ಹಾಗಾಗಿ ಈ ನಿರ್ಬಂಧ ಎನ್ನುತ್ತಿದ್ದಾರೆ ಮಾಲಿಕರು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more