Russia Ukraine Crisis ಉಕ್ರೇನ್‌ನ ಪರಿಸ್ಥಿತಿಯನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟ ಕನ್ನಡಿಗ

Russia Ukraine Crisis ಉಕ್ರೇನ್‌ನ ಪರಿಸ್ಥಿತಿಯನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟ ಕನ್ನಡಿಗ

Published : Mar 03, 2022, 11:41 AM IST

ರಷ್ಯಾ-ಉಕ್ರೇನ್ ಸಂಘರ್ಷ ಮುಂದುವರೆದಿರುವಂತೆಯೇ ಇತ್ತ ಭಾರತ ಸರ್ಕಾರದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆ ಮುಂದುವರೆದಿದ್ದು, ಆಪರೇಷನ್ ಗಂಗಾ ಮೂಲಕ ಕಾರ್ಯಚರಣೆ ನಡೆದಿದೆ. ಇನ್ನು ಅಲ್ಲಿನ ಸ್ಥಿತಿ ಹೇಗಿದೆ ಎನ್ನುವದರ ಬಗ್ಗೆ  ಅಲ್ಲಿಂದ ಕರ್ನಾಟಕಕ್ಕೆ ಬಂದ ವಿದ್ಯಾರ್ಥಿಯೊಬ್ಬ ಏಷ್ಯಾನೆಟ್ ಸುವರ್ಣನ್ಯೂಸ್ ಚಿಟ್‌ ಚಾಟ್‌ನಲ್ಲಿ ಬಿಚ್ಚಿಟ್ಟಿದ್ದಾನೆ.

ಬೆಂಗಳೂರು, (ಮಾ.03): ರಷ್ಯಾ ಸೇನೆ 8 ದಿನವೂ ಉಕ್ರೇನ್​ ಮೇಲೆ ದಾಳಿ ಮುಂದುವರಿಸಿದೆ. ಬಲಾಢ್ಯ ರಷ್ಯಾದಿಂದ ಅಗ್ನಿ ಮಳೆ, ಘನಘೋರ ಕಾಳಗ ಮುಂದುವರೆಸಿದ್ದು, ಉಕ್ರೇನ್ ತತ್ತರಿಸಿ ಹೋಗಿದೆ. ಅಲ್ಲದೇ ಉಕ್ರೇನ್‌ನ ಮಹಾನಗರಗಳ ರಷ್ಯಾ ಏಟಿಗೆ ಛಿದ್ರ-ಛಿದ್ರವಾಗಿವೆ. 

8ನೇ ದಿನಕ್ಕೆ ಕಾಲಿಟ್ಟ ರಷ್ಯಾ-ಉಕ್ರೇನ್‌ ಕಾಳಗ, ಇಲ್ಲಿದೆ ಸಾವು-ನೋವಿನ ಅಂಕಿ-ಸಂಖ್ಯೆ

ರಷ್ಯಾ-ಉಕ್ರೇನ್ ಸಂಘರ್ಷ ಮುಂದುವರೆದಿರುವಂತೆಯೇ ಇತ್ತ ಭಾರತ ಸರ್ಕಾರದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆ ಮುಂದುವರೆದಿದ್ದು, ಆಪರೇಷನ್ ಗಂಗಾ ಮೂಲಕ ಕಾರ್ಯಚರಣೆ ನಡೆದಿದೆ. ಇನ್ನು ಅಲ್ಲಿನ ಸ್ಥಿತಿ ಹೇಗಿದೆ ಎನ್ನುವದರ ಬಗ್ಗೆ  ಅಲ್ಲಿಂದ ಕರ್ನಾಟಕಕ್ಕೆ ಬಂದ ವಿದ್ಯಾರ್ಥಿಯೊಬ್ಬ ಏಷ್ಯಾನೆಟ್ ಸುವರ್ಣನ್ಯೂಸ್ ಚಿಟ್‌ ಚಾಟ್‌ನಲ್ಲಿ ಬಿಚ್ಚಿಟ್ಟಿದ್ದಾನೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more