Russia Ukraine Crisis ಉಕ್ರೇನ್‌ನ ಪರಿಸ್ಥಿತಿಯನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟ ಕನ್ನಡಿಗ

Russia Ukraine Crisis ಉಕ್ರೇನ್‌ನ ಪರಿಸ್ಥಿತಿಯನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟ ಕನ್ನಡಿಗ

Published : Mar 03, 2022, 11:41 AM IST

ರಷ್ಯಾ-ಉಕ್ರೇನ್ ಸಂಘರ್ಷ ಮುಂದುವರೆದಿರುವಂತೆಯೇ ಇತ್ತ ಭಾರತ ಸರ್ಕಾರದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆ ಮುಂದುವರೆದಿದ್ದು, ಆಪರೇಷನ್ ಗಂಗಾ ಮೂಲಕ ಕಾರ್ಯಚರಣೆ ನಡೆದಿದೆ. ಇನ್ನು ಅಲ್ಲಿನ ಸ್ಥಿತಿ ಹೇಗಿದೆ ಎನ್ನುವದರ ಬಗ್ಗೆ  ಅಲ್ಲಿಂದ ಕರ್ನಾಟಕಕ್ಕೆ ಬಂದ ವಿದ್ಯಾರ್ಥಿಯೊಬ್ಬ ಏಷ್ಯಾನೆಟ್ ಸುವರ್ಣನ್ಯೂಸ್ ಚಿಟ್‌ ಚಾಟ್‌ನಲ್ಲಿ ಬಿಚ್ಚಿಟ್ಟಿದ್ದಾನೆ.

ಬೆಂಗಳೂರು, (ಮಾ.03): ರಷ್ಯಾ ಸೇನೆ 8 ದಿನವೂ ಉಕ್ರೇನ್​ ಮೇಲೆ ದಾಳಿ ಮುಂದುವರಿಸಿದೆ. ಬಲಾಢ್ಯ ರಷ್ಯಾದಿಂದ ಅಗ್ನಿ ಮಳೆ, ಘನಘೋರ ಕಾಳಗ ಮುಂದುವರೆಸಿದ್ದು, ಉಕ್ರೇನ್ ತತ್ತರಿಸಿ ಹೋಗಿದೆ. ಅಲ್ಲದೇ ಉಕ್ರೇನ್‌ನ ಮಹಾನಗರಗಳ ರಷ್ಯಾ ಏಟಿಗೆ ಛಿದ್ರ-ಛಿದ್ರವಾಗಿವೆ. 

8ನೇ ದಿನಕ್ಕೆ ಕಾಲಿಟ್ಟ ರಷ್ಯಾ-ಉಕ್ರೇನ್‌ ಕಾಳಗ, ಇಲ್ಲಿದೆ ಸಾವು-ನೋವಿನ ಅಂಕಿ-ಸಂಖ್ಯೆ

ರಷ್ಯಾ-ಉಕ್ರೇನ್ ಸಂಘರ್ಷ ಮುಂದುವರೆದಿರುವಂತೆಯೇ ಇತ್ತ ಭಾರತ ಸರ್ಕಾರದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆ ಮುಂದುವರೆದಿದ್ದು, ಆಪರೇಷನ್ ಗಂಗಾ ಮೂಲಕ ಕಾರ್ಯಚರಣೆ ನಡೆದಿದೆ. ಇನ್ನು ಅಲ್ಲಿನ ಸ್ಥಿತಿ ಹೇಗಿದೆ ಎನ್ನುವದರ ಬಗ್ಗೆ  ಅಲ್ಲಿಂದ ಕರ್ನಾಟಕಕ್ಕೆ ಬಂದ ವಿದ್ಯಾರ್ಥಿಯೊಬ್ಬ ಏಷ್ಯಾನೆಟ್ ಸುವರ್ಣನ್ಯೂಸ್ ಚಿಟ್‌ ಚಾಟ್‌ನಲ್ಲಿ ಬಿಚ್ಚಿಟ್ಟಿದ್ದಾನೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more