Russia Ukraine Crisis ಉಕ್ರೇನ್‌ನ ಪರಿಸ್ಥಿತಿಯನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟ ಕನ್ನಡಿಗ

Russia Ukraine Crisis ಉಕ್ರೇನ್‌ನ ಪರಿಸ್ಥಿತಿಯನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟ ಕನ್ನಡಿಗ

Published : Mar 03, 2022, 11:41 AM IST

ರಷ್ಯಾ-ಉಕ್ರೇನ್ ಸಂಘರ್ಷ ಮುಂದುವರೆದಿರುವಂತೆಯೇ ಇತ್ತ ಭಾರತ ಸರ್ಕಾರದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆ ಮುಂದುವರೆದಿದ್ದು, ಆಪರೇಷನ್ ಗಂಗಾ ಮೂಲಕ ಕಾರ್ಯಚರಣೆ ನಡೆದಿದೆ. ಇನ್ನು ಅಲ್ಲಿನ ಸ್ಥಿತಿ ಹೇಗಿದೆ ಎನ್ನುವದರ ಬಗ್ಗೆ  ಅಲ್ಲಿಂದ ಕರ್ನಾಟಕಕ್ಕೆ ಬಂದ ವಿದ್ಯಾರ್ಥಿಯೊಬ್ಬ ಏಷ್ಯಾನೆಟ್ ಸುವರ್ಣನ್ಯೂಸ್ ಚಿಟ್‌ ಚಾಟ್‌ನಲ್ಲಿ ಬಿಚ್ಚಿಟ್ಟಿದ್ದಾನೆ.

ಬೆಂಗಳೂರು, (ಮಾ.03): ರಷ್ಯಾ ಸೇನೆ 8 ದಿನವೂ ಉಕ್ರೇನ್​ ಮೇಲೆ ದಾಳಿ ಮುಂದುವರಿಸಿದೆ. ಬಲಾಢ್ಯ ರಷ್ಯಾದಿಂದ ಅಗ್ನಿ ಮಳೆ, ಘನಘೋರ ಕಾಳಗ ಮುಂದುವರೆಸಿದ್ದು, ಉಕ್ರೇನ್ ತತ್ತರಿಸಿ ಹೋಗಿದೆ. ಅಲ್ಲದೇ ಉಕ್ರೇನ್‌ನ ಮಹಾನಗರಗಳ ರಷ್ಯಾ ಏಟಿಗೆ ಛಿದ್ರ-ಛಿದ್ರವಾಗಿವೆ. 

8ನೇ ದಿನಕ್ಕೆ ಕಾಲಿಟ್ಟ ರಷ್ಯಾ-ಉಕ್ರೇನ್‌ ಕಾಳಗ, ಇಲ್ಲಿದೆ ಸಾವು-ನೋವಿನ ಅಂಕಿ-ಸಂಖ್ಯೆ

ರಷ್ಯಾ-ಉಕ್ರೇನ್ ಸಂಘರ್ಷ ಮುಂದುವರೆದಿರುವಂತೆಯೇ ಇತ್ತ ಭಾರತ ಸರ್ಕಾರದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆ ಮುಂದುವರೆದಿದ್ದು, ಆಪರೇಷನ್ ಗಂಗಾ ಮೂಲಕ ಕಾರ್ಯಚರಣೆ ನಡೆದಿದೆ. ಇನ್ನು ಅಲ್ಲಿನ ಸ್ಥಿತಿ ಹೇಗಿದೆ ಎನ್ನುವದರ ಬಗ್ಗೆ  ಅಲ್ಲಿಂದ ಕರ್ನಾಟಕಕ್ಕೆ ಬಂದ ವಿದ್ಯಾರ್ಥಿಯೊಬ್ಬ ಏಷ್ಯಾನೆಟ್ ಸುವರ್ಣನ್ಯೂಸ್ ಚಿಟ್‌ ಚಾಟ್‌ನಲ್ಲಿ ಬಿಚ್ಚಿಟ್ಟಿದ್ದಾನೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more