ಬೆಳಗಾವಿ, ಕಾರವಾರ ನಮ್ದು ಎಂದು 'ಮಹಾ' ಡಿಸಿಎಂ ಹೇಳಲು  ಬಿಎಸ್‌ವೈ ನೇರ ಕಾರಣ: ಸಾರಾ ಗೋವಿಂದು

ಬೆಳಗಾವಿ, ಕಾರವಾರ ನಮ್ದು ಎಂದು 'ಮಹಾ' ಡಿಸಿಎಂ ಹೇಳಲು ಬಿಎಸ್‌ವೈ ನೇರ ಕಾರಣ: ಸಾರಾ ಗೋವಿಂದು

Published : Nov 18, 2020, 11:19 AM IST

ಬೆಳಗಾವಿ, ಕಾರವಾರ ನಮ್ದು ಎಂದು ಹೇಳಿಕೆ ಕೊಟ್ಟು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಕನ್ನಡಿಗರನ್ನು ಕೆರಳಿಸಿದ್ದಾರೆ. 

ಬೆಂಗಳೂರು (ನ. 18): ಬೆಳಗಾವಿ, ಕಾರವಾರ ನಮ್ದು ಎಂದು ಹೇಳಿಕೆ ಕೊಟ್ಟು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಕನ್ನಡಿಗರನ್ನು ಕೆರಳಿಸಿದ್ದಾರೆ. 

ಅಜಿತ್ ಪವಾರ್ ಹೇಳಿಕೆಯನ್ನು ಖಂಡಿಸಿ, ಸಾರಾ ಗೋವಿಂದು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 'ಇದಕ್ಕೆ ನಾವ್ಯಾಕೆ ಉತ್ತರ ಕೊಡಬೇಕು? ಮುಖ್ಯಮಮತ್ರಿಗಳು ಮರಾಠಾ ನಿಗಮ ಮಾಡಿದ್ದಾರಲ್ಲ, ಅವರೇ ಉತ್ತರ ಕೊಡಲಿ. ಅವರೇ ಇದಕ್ಕೆ ನೇರವಾಗಿ ಹೊಣೆಯಾಗುತ್ತಾರೆ. ಕರ್ನಾಟಕದಲ್ಲಿರುವವರಿಗೆ ಯಾರಿಗೆ ನಿಗಮ ಮಾಡಿದರೂ ವಿರೋಧ ಇಲ್ಲ. ಆದರೆ ಮರಾಠಿಗರಿಗೆ ನಿಗಮ ಮಾಡಿ ಮೈಮೇಲೆ ಎಳೆದುಕೊಂಡಿದ್ದಾರೆ. ಇದಕ್ಕೆಲ್ಲಾ ಸರ್ಕಾರ, ಮುಖ್ಯಮಂತ್ರಿಗಳು ಹೊಣೆಯಾಗುತ್ತಾರೆ. ಅವರೇ ಉತ್ತರಿಸಬೇಕು' ಎಂದು ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!