ಬೆಳಗಾವಿ, ಕಾರವಾರ ನಮ್ದು ಎಂದು 'ಮಹಾ' ಡಿಸಿಎಂ ಹೇಳಲು  ಬಿಎಸ್‌ವೈ ನೇರ ಕಾರಣ: ಸಾರಾ ಗೋವಿಂದು

ಬೆಳಗಾವಿ, ಕಾರವಾರ ನಮ್ದು ಎಂದು 'ಮಹಾ' ಡಿಸಿಎಂ ಹೇಳಲು ಬಿಎಸ್‌ವೈ ನೇರ ಕಾರಣ: ಸಾರಾ ಗೋವಿಂದು

Published : Nov 18, 2020, 11:19 AM IST

ಬೆಳಗಾವಿ, ಕಾರವಾರ ನಮ್ದು ಎಂದು ಹೇಳಿಕೆ ಕೊಟ್ಟು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಕನ್ನಡಿಗರನ್ನು ಕೆರಳಿಸಿದ್ದಾರೆ. 

ಬೆಂಗಳೂರು (ನ. 18): ಬೆಳಗಾವಿ, ಕಾರವಾರ ನಮ್ದು ಎಂದು ಹೇಳಿಕೆ ಕೊಟ್ಟು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಕನ್ನಡಿಗರನ್ನು ಕೆರಳಿಸಿದ್ದಾರೆ. 

ಅಜಿತ್ ಪವಾರ್ ಹೇಳಿಕೆಯನ್ನು ಖಂಡಿಸಿ, ಸಾರಾ ಗೋವಿಂದು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 'ಇದಕ್ಕೆ ನಾವ್ಯಾಕೆ ಉತ್ತರ ಕೊಡಬೇಕು? ಮುಖ್ಯಮಮತ್ರಿಗಳು ಮರಾಠಾ ನಿಗಮ ಮಾಡಿದ್ದಾರಲ್ಲ, ಅವರೇ ಉತ್ತರ ಕೊಡಲಿ. ಅವರೇ ಇದಕ್ಕೆ ನೇರವಾಗಿ ಹೊಣೆಯಾಗುತ್ತಾರೆ. ಕರ್ನಾಟಕದಲ್ಲಿರುವವರಿಗೆ ಯಾರಿಗೆ ನಿಗಮ ಮಾಡಿದರೂ ವಿರೋಧ ಇಲ್ಲ. ಆದರೆ ಮರಾಠಿಗರಿಗೆ ನಿಗಮ ಮಾಡಿ ಮೈಮೇಲೆ ಎಳೆದುಕೊಂಡಿದ್ದಾರೆ. ಇದಕ್ಕೆಲ್ಲಾ ಸರ್ಕಾರ, ಮುಖ್ಯಮಂತ್ರಿಗಳು ಹೊಣೆಯಾಗುತ್ತಾರೆ. ಅವರೇ ಉತ್ತರಿಸಬೇಕು' ಎಂದು ಹೇಳಿದ್ದಾರೆ. 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?