ಆಂಧ್ರದಲ್ಲಿ 500 ಕೋಟಿ ರೂ ಆಸ್ತಿ, , ಬ್ಯಾಗ್ ಖರೀದಿಯಲ್ಲಿ 6.5 ಕೋಟಿ ಅಕ್ರಮ ಮಾಡಿದ್ರಾ ಸಿಂಧೂರಿ?

ಆಂಧ್ರದಲ್ಲಿ 500 ಕೋಟಿ ರೂ ಆಸ್ತಿ, , ಬ್ಯಾಗ್ ಖರೀದಿಯಲ್ಲಿ 6.5 ಕೋಟಿ ಅಕ್ರಮ ಮಾಡಿದ್ರಾ ಸಿಂಧೂರಿ?

Published : Sep 16, 2021, 04:22 PM IST

ಬಿಎಸ್‌ವೈ, ಸಿದ್ದರಾಮಯ್ಯ ಇದ್ದಾಗಲೂ ಇದೇ ಅಧಿಕಾರಿ, 35 ಲಕ್ಷ ಸ್ವಿಮ್ಮಿಂಗ್ ಪೂಲ್ ಕಟ್ಟಿ ಶೋಕಿ ಮಾಡುತ್ತಾರೆ, ಇವರ ವಿರುದ್ಧ ಯಾರು ಕ್ರಮ ಕೈಗೊಳ್ತಾರೆ,  ರೋಹಿಣಿ ಸಿಂಧೂರಿ ಹೆಸರು ಹೇಳದೇ ಸಾರಾ ಮಹೇಶ್ ವಾಗ್ದಾಳಿ ನಡೆಸಿದ್ಧಾರೆ. 

ಬೆಂಗಳೂರು (ಸೆ. 16): ಬಿಎಸ್‌ವೈ, ಸಿದ್ದರಾಮಯ್ಯ ಇದ್ದಾಗಲೂ ಇದೇ ಅಧಿಕಾರಿ, 35 ಲಕ್ಷ ಸ್ವಿಮ್ಮಿಂಗ್ ಪೂಲ್ ಕಟ್ಟಿ ಶೋಕಿ ಮಾಡುತ್ತಾರೆ, ಇವರ ವಿರುದ್ಧ ಯಾರು ಕ್ರಮ ಕೈಗೊಳ್ತಾರೆ,  ರೋಹಿಣಿ ಸಿಂಧೂರಿ ಹೆಸರು ಹೇಳದೇ ಸಾರಾ ಮಹೇಶ್ ವಾಗ್ದಾಳಿ ನಡೆಸಿದ್ಧಾರೆ. 

ಒಬ್ಬ ಮಂತ್ರಿಯಾದಾಗ ರಿನೋವೇಷನ್‌ಗೆ ನಮಗೆ ಕೊಡುವುದು 5 ಲಕ್ಷ. ಒಬ್ಬ ಡೀಸಿಗೆ 50 ಲಕ್ಷನಾ..? ಅವರಿಗೇಕೆ 5 ಎಕರೆ ವಸತಿ ಗೃಹ..? ಅದನ್ನು ವಾಪಸ್ ತಗೋಳ್ರಿ ಎಂದು ಸಾರಾ ಮಹೇಶ್ ವಾಗ್ದಾಳಿ ನಡೆಸಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?