ಸಚಿವ ಸಂಪುಟ ಸರ್ಕಸ್; ಹೈಕಮಾಂಡ್ ಮಟ್ಟದಲ್ಲಿ ರಾಮ್‌ದಾಸ್ ಲಾಬಿ!

ಸಚಿವ ಸಂಪುಟ ಸರ್ಕಸ್; ಹೈಕಮಾಂಡ್ ಮಟ್ಟದಲ್ಲಿ ರಾಮ್‌ದಾಸ್ ಲಾಬಿ!

Suvarna News   | Asianet News
Published : Feb 01, 2020, 12:14 PM IST

ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ಯಾರಿಗೆ ಮಂತ್ರಿ ಸ್ಥಾನ ಸಿಗುತ್ತದೆ ಅನ್ನೋದು ಇನ್ನೂ ಬಗೆಹರಿದಿಲ್ಲ. ಮೂಲ ಬಿಜೆಪಿಗರಲ್ಲಿ ಮಂತ್ರಿಸ್ಥಾನಕ್ಕೆ ತೀವ್ರ ಪೈಪೋಟಿ ಶುರುವಾಗಿದೆ. ರಾಮದಾಸ್ ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ. ಶತಾಯಗತಾಯ ಸ್ಥಾನ ಪಡೆಯಲೇಬೇಕೆಂಬ ಪ್ರಯತ್ನದಲ್ಲಿದ್ಧಾರೆ. 

ಬೆಂಗಳೂರು (ಫೆ. 01): ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ಯಾರಿಗೆ ಮಂತ್ರಿ ಸ್ಥಾನ ಸಿಗುತ್ತದೆ ಅನ್ನೋದು ಇನ್ನೂ ಬಗೆಹರಿದಿಲ್ಲ. ಮೂಲ ಬಿಜೆಪಿಗರಲ್ಲಿ ಮಂತ್ರಿಸ್ಥಾನಕ್ಕೆ ತೀವ್ರ ಪೈಪೋಟಿ ಶುರುವಾಗಿದೆ. 

ಒಂದು ಕಡೆ ರಾಮದಾಸ್ ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ. ಶತಾಯಗತಾಯ ಸ್ಥಾನ ಪಡೆಯಲೇಬೇಕೆಂಬ ಪ್ರಯತ್ನದಲ್ಲಿದ್ದರೆ ಇನ್ನೊಂದು ಕಡೆ ಸಿಪಿ ಯೋಗೇಶ್ವರ್‌ಗೆ ಅದೃಷ್ಟ ಒಲಿಯಬಹುದೆಂಬ ಲೆಕ್ಕಾಚಾರ ಶುರುವಾಗಿದೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!