ಸಚಿವ ಸಂಪುಟ ಸರ್ಕಸ್; ಹೈಕಮಾಂಡ್ ಮಟ್ಟದಲ್ಲಿ ರಾಮ್‌ದಾಸ್ ಲಾಬಿ!

ಸಚಿವ ಸಂಪುಟ ಸರ್ಕಸ್; ಹೈಕಮಾಂಡ್ ಮಟ್ಟದಲ್ಲಿ ರಾಮ್‌ದಾಸ್ ಲಾಬಿ!

Suvarna News   | Asianet News
Published : Feb 01, 2020, 12:14 PM IST

ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ಯಾರಿಗೆ ಮಂತ್ರಿ ಸ್ಥಾನ ಸಿಗುತ್ತದೆ ಅನ್ನೋದು ಇನ್ನೂ ಬಗೆಹರಿದಿಲ್ಲ. ಮೂಲ ಬಿಜೆಪಿಗರಲ್ಲಿ ಮಂತ್ರಿಸ್ಥಾನಕ್ಕೆ ತೀವ್ರ ಪೈಪೋಟಿ ಶುರುವಾಗಿದೆ. ರಾಮದಾಸ್ ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ. ಶತಾಯಗತಾಯ ಸ್ಥಾನ ಪಡೆಯಲೇಬೇಕೆಂಬ ಪ್ರಯತ್ನದಲ್ಲಿದ್ಧಾರೆ. 

ಬೆಂಗಳೂರು (ಫೆ. 01): ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ಯಾರಿಗೆ ಮಂತ್ರಿ ಸ್ಥಾನ ಸಿಗುತ್ತದೆ ಅನ್ನೋದು ಇನ್ನೂ ಬಗೆಹರಿದಿಲ್ಲ. ಮೂಲ ಬಿಜೆಪಿಗರಲ್ಲಿ ಮಂತ್ರಿಸ್ಥಾನಕ್ಕೆ ತೀವ್ರ ಪೈಪೋಟಿ ಶುರುವಾಗಿದೆ. 

ಒಂದು ಕಡೆ ರಾಮದಾಸ್ ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ. ಶತಾಯಗತಾಯ ಸ್ಥಾನ ಪಡೆಯಲೇಬೇಕೆಂಬ ಪ್ರಯತ್ನದಲ್ಲಿದ್ದರೆ ಇನ್ನೊಂದು ಕಡೆ ಸಿಪಿ ಯೋಗೇಶ್ವರ್‌ಗೆ ಅದೃಷ್ಟ ಒಲಿಯಬಹುದೆಂಬ ಲೆಕ್ಕಾಚಾರ ಶುರುವಾಗಿದೆ. 

 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ