'ಸೈನಿಕ'ನ ವಿರುದ್ಧ ಮುಗಿಬಿದ್ದ ಕೇಸರಿ ಮಿತ್ರರು, ಅಖಾಡಕ್ಕೆ ಬಾ ನೋಡ್ಕೋತೀನಿ ಎಂದ ರೇಣುಕಾಚಾರ್ಯ

'ಸೈನಿಕ'ನ ವಿರುದ್ಧ ಮುಗಿಬಿದ್ದ ಕೇಸರಿ ಮಿತ್ರರು, ಅಖಾಡಕ್ಕೆ ಬಾ ನೋಡ್ಕೋತೀನಿ ಎಂದ ರೇಣುಕಾಚಾರ್ಯ

Published : May 31, 2021, 01:57 PM ISTUpdated : May 31, 2021, 02:03 PM IST

- ಯೋಗಿ ವಜಾಕ್ಕೆ 10 ಶಾಸಕರ ದೂರು

- ನಾಯಕತ್ವದ ವಿರುದ್ಧ ಮಾತನಾಡಿರುವ ಮಂತ್ರಿ ತಲೆದಂಡಕ್ಕೆ ಆಗ್ರಹ

- ರೇಣುಕಾಚಾರ್ಯ ನೇತೃತ್ವದಲ್ಲಿ ಸಿಎಂಗೆ ದೂರು ಸಲ್ಲಿಕೆ

ಬೆಂಗಳೂರು (ಮೇ. 31): ರಾಜ್ಯ ಸರ್ಕಾರ ಹಾಗೂ ನಾಯಕತ್ವದ ಕುರಿತು ಮಾತನಾಡಿರುವ ಪ್ರವಾಸೋದ್ಯಮ ಸಚಿವತಲೆದಂಡದ ಮಾತು ಕೇಳಿ ಬರುತ್ತಿದೆ.  ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಸುಮಾರು ಹತ್ತಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ದೂರು ನೀಡಿದ್ದಾರೆ.

ಸಿಪಿ ಯೋಗೇಶ್ವರ್ ತಲೆದಂಡಕ್ಕೆ ಶಾಸಕ ಬಲವಾಗಿ ಆಗ್ರಹಿಸಿದ್ದಾರೆ.' ಮೆಗಾಸಿಟಿ ಹಗರಣ ಆತನ ಮೇಲಿದೆ. ಅರಣ್ಯ ಸಚಿವರಾಗಿ ಲೂಟಿ ಹೊಡೆದಿದ್ದಾರೆ. ನನ್ನ ಬಳಿ ಎಲ್ಲಾ ದಾಖಲಾತಿ ಇದೆ. ಕೋವಿಡ್‌ ಮುಗಿದ ಮೇಲೆ ಎಲ್ಲವನ್ನೂ ಮಾತನಾಡುತ್ತೇವೆ. ನಮಗೆ ಸಿಕ್ಸರ್‌ ಹೊಡೆಯುವುದೂ ಗೊತ್ತು, ಫೋರ್‌ ಹೊಡೆಯುವುದೂ ಗೊತ್ತು. ಕೋವಿಡ್‌ ಮುಗಿದ ಬಳಿಕ ಎಲ್ಲವನ್ನೂ ಬಯಲು ಮಾಡುತ್ತೇವೆ' ಎಂದಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?