'ಸೈನಿಕ'ನ ವಿರುದ್ಧ ಮುಗಿಬಿದ್ದ ಕೇಸರಿ ಮಿತ್ರರು, ಅಖಾಡಕ್ಕೆ ಬಾ ನೋಡ್ಕೋತೀನಿ ಎಂದ ರೇಣುಕಾಚಾರ್ಯ

'ಸೈನಿಕ'ನ ವಿರುದ್ಧ ಮುಗಿಬಿದ್ದ ಕೇಸರಿ ಮಿತ್ರರು, ಅಖಾಡಕ್ಕೆ ಬಾ ನೋಡ್ಕೋತೀನಿ ಎಂದ ರೇಣುಕಾಚಾರ್ಯ

Published : May 31, 2021, 01:57 PM ISTUpdated : May 31, 2021, 02:03 PM IST

- ಯೋಗಿ ವಜಾಕ್ಕೆ 10 ಶಾಸಕರ ದೂರು

- ನಾಯಕತ್ವದ ವಿರುದ್ಧ ಮಾತನಾಡಿರುವ ಮಂತ್ರಿ ತಲೆದಂಡಕ್ಕೆ ಆಗ್ರಹ

- ರೇಣುಕಾಚಾರ್ಯ ನೇತೃತ್ವದಲ್ಲಿ ಸಿಎಂಗೆ ದೂರು ಸಲ್ಲಿಕೆ

ಬೆಂಗಳೂರು (ಮೇ. 31): ರಾಜ್ಯ ಸರ್ಕಾರ ಹಾಗೂ ನಾಯಕತ್ವದ ಕುರಿತು ಮಾತನಾಡಿರುವ ಪ್ರವಾಸೋದ್ಯಮ ಸಚಿವತಲೆದಂಡದ ಮಾತು ಕೇಳಿ ಬರುತ್ತಿದೆ.  ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಸುಮಾರು ಹತ್ತಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ದೂರು ನೀಡಿದ್ದಾರೆ.

ಸಿಪಿ ಯೋಗೇಶ್ವರ್ ತಲೆದಂಡಕ್ಕೆ ಶಾಸಕ ಬಲವಾಗಿ ಆಗ್ರಹಿಸಿದ್ದಾರೆ.' ಮೆಗಾಸಿಟಿ ಹಗರಣ ಆತನ ಮೇಲಿದೆ. ಅರಣ್ಯ ಸಚಿವರಾಗಿ ಲೂಟಿ ಹೊಡೆದಿದ್ದಾರೆ. ನನ್ನ ಬಳಿ ಎಲ್ಲಾ ದಾಖಲಾತಿ ಇದೆ. ಕೋವಿಡ್‌ ಮುಗಿದ ಮೇಲೆ ಎಲ್ಲವನ್ನೂ ಮಾತನಾಡುತ್ತೇವೆ. ನಮಗೆ ಸಿಕ್ಸರ್‌ ಹೊಡೆಯುವುದೂ ಗೊತ್ತು, ಫೋರ್‌ ಹೊಡೆಯುವುದೂ ಗೊತ್ತು. ಕೋವಿಡ್‌ ಮುಗಿದ ಬಳಿಕ ಎಲ್ಲವನ್ನೂ ಬಯಲು ಮಾಡುತ್ತೇವೆ' ಎಂದಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!