ನಂದಿಬೆಟ್ಟದಲ್ಲಿ 'ನಮ್ಮ ನಂದಿ' ಅಭಿಯಾನಕ್ಕೆ ಸದ್ಗುರು ಚಾಲನೆ

ನಂದಿಬೆಟ್ಟದಲ್ಲಿ 'ನಮ್ಮ ನಂದಿ' ಅಭಿಯಾನಕ್ಕೆ ಸದ್ಗುರು ಚಾಲನೆ

Published : Sep 18, 2021, 04:07 PM ISTUpdated : Sep 18, 2021, 04:11 PM IST

ಇಶಾ ಫೌಂಡೇಶನ್ ವತಿಯಿಂದ ನಮ್ಮ ನಂದಿ ಅಭಿಯಾನಕ್ಕೆ ನಂದಿ ಬೆಟ್ಟದ ತಪ್ಪಲಿನಲ್ಲಿ ಸದ್ಗುರು ಜಗ್ಗಿ ವಾಸುದೇವ್ ಚಾಲನೆ ನೀಡಿದರು. 

ಬೆಂಗಳೂರು (ಸೆ. 18): ಇಶಾ ಫೌಂಡೇಶನ್ ವತಿಯಿಂದ ನಮ್ಮ ನಂದಿ ಅಭಿಯಾನಕ್ಕೆ ನಂದಿ ಬೆಟ್ಟದ ತಪ್ಪಲಿನಲ್ಲಿ ಸದ್ಗುರು ಜಗ್ಗಿ ವಾಸುದೇವ್ ಚಾಲನೆ ನೀಡಿದರು. ಇನ್ನೆರಡು ವರ್ಷಗಳಲ್ಲಿ ನಂದಿಬೆಟ್ಟದಲ್ಲಿ ಸಾಕಷ್ಟು ಬದಲಾವಣೆ ತರುವುದಾಗಿ ಹೇಳಿದರು.

ಜಿಲ್ಲೆಯಾದ್ಯಂತ ಸಾಕಷ್ಟು ಯುವಕರನ್ನು ಸೇರಿಸಿಕೊಂಡು ಸಸಿ ನೆಡುವ ಕಾರ್ಯಕ್ರಮ ರೂಪಿಸುವುದಾಗಿ ಸದ್ಗುರು ಹೇಳಿದ್ದಾರೆ. ಜೊತೆಗೆ ಚಿಕ್ಕಬಳ್ಳಾಪುರದಲ್ಲಿ ವಸತಿ ಶಾಲೆ ಆರಂಭಿಸುವುದಾಗಿ ಹೇಳಿದ್ದಾರೆ.  ಈ ಅಭಿಯಾನದಲ್ಲಿ ಡಿಸಿ ಅರ್ ಲತಾ, ಎಸ್‌ಪಿ ಮಿಥುನ್ ಕುಮಾರ್ ಭಾಗಿಯಾದರು. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?