ನಂದಿಬೆಟ್ಟದಲ್ಲಿ 'ನಮ್ಮ ನಂದಿ' ಅಭಿಯಾನಕ್ಕೆ ಸದ್ಗುರು ಚಾಲನೆ

ನಂದಿಬೆಟ್ಟದಲ್ಲಿ 'ನಮ್ಮ ನಂದಿ' ಅಭಿಯಾನಕ್ಕೆ ಸದ್ಗುರು ಚಾಲನೆ

Published : Sep 18, 2021, 04:07 PM ISTUpdated : Sep 18, 2021, 04:11 PM IST

ಇಶಾ ಫೌಂಡೇಶನ್ ವತಿಯಿಂದ ನಮ್ಮ ನಂದಿ ಅಭಿಯಾನಕ್ಕೆ ನಂದಿ ಬೆಟ್ಟದ ತಪ್ಪಲಿನಲ್ಲಿ ಸದ್ಗುರು ಜಗ್ಗಿ ವಾಸುದೇವ್ ಚಾಲನೆ ನೀಡಿದರು. 

ಬೆಂಗಳೂರು (ಸೆ. 18): ಇಶಾ ಫೌಂಡೇಶನ್ ವತಿಯಿಂದ ನಮ್ಮ ನಂದಿ ಅಭಿಯಾನಕ್ಕೆ ನಂದಿ ಬೆಟ್ಟದ ತಪ್ಪಲಿನಲ್ಲಿ ಸದ್ಗುರು ಜಗ್ಗಿ ವಾಸುದೇವ್ ಚಾಲನೆ ನೀಡಿದರು. ಇನ್ನೆರಡು ವರ್ಷಗಳಲ್ಲಿ ನಂದಿಬೆಟ್ಟದಲ್ಲಿ ಸಾಕಷ್ಟು ಬದಲಾವಣೆ ತರುವುದಾಗಿ ಹೇಳಿದರು.

ಜಿಲ್ಲೆಯಾದ್ಯಂತ ಸಾಕಷ್ಟು ಯುವಕರನ್ನು ಸೇರಿಸಿಕೊಂಡು ಸಸಿ ನೆಡುವ ಕಾರ್ಯಕ್ರಮ ರೂಪಿಸುವುದಾಗಿ ಸದ್ಗುರು ಹೇಳಿದ್ದಾರೆ. ಜೊತೆಗೆ ಚಿಕ್ಕಬಳ್ಳಾಪುರದಲ್ಲಿ ವಸತಿ ಶಾಲೆ ಆರಂಭಿಸುವುದಾಗಿ ಹೇಳಿದ್ದಾರೆ.  ಈ ಅಭಿಯಾನದಲ್ಲಿ ಡಿಸಿ ಅರ್ ಲತಾ, ಎಸ್‌ಪಿ ಮಿಥುನ್ ಕುಮಾರ್ ಭಾಗಿಯಾದರು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!