MSIL ಬಗ್ಗೆ ಅಧ್ಯಯನ ಮಾಡಿ ನನ್ನ ಕೆಲಸ ಶುರುಮಾಡ್ತೇನೆ: ಹರತಾಳು ಹಾಲಪ್ಪ

MSIL ಬಗ್ಗೆ ಅಧ್ಯಯನ ಮಾಡಿ ನನ್ನ ಕೆಲಸ ಶುರುಮಾಡ್ತೇನೆ: ಹರತಾಳು ಹಾಲಪ್ಪ

Suvarna News   | Asianet News
Published : Jul 31, 2020, 02:08 PM ISTUpdated : Jul 31, 2020, 02:25 PM IST

ಮುಖ್ಯಮಂತ್ರಿ ಯಡಿಯೂರಪ್ಪ ನನ್ನ ಮೇಲೆ ವಿಶ್ವಾಸವನ್ನಿಟ್ಟು ಈ ಸ್ಥಾನವನ್ನು ನೀಡಿದ್ದಾರೆ. ಅವರ ವಿಶ್ವಾಸವನ್ನು ಉಳಿಸಿಕೊಳ್ಳುವ ಕೆಲಸವನ್ನು ಮಾಡುತ್ತೇನೆ. MSIL ಬಗ್ಗೆ ನಾನಿನ್ನು ತಿಳಿದುಕೊಳ್ಳುವುದು ಸಾಕಷ್ಟಿದೆ. ಒಂದೆರಡು ದಿನಗಳಲ್ಲಿ ಅಧ್ಯಯನ ಮಾಡಿ ನನ್ನ ಕೆಲಸವನ್ನು ಶುರು ಮಾಡುತ್ತೇನೆ ಎಂದು ಹಾಲಪ್ಪ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಬೆಂಗಳೂರು(ಜು.31): MSIL ಅಧ್ಯಕ್ಷರಾಗಿ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಅಧಿಕಾರ ಸ್ವೀಕರಿಸಿದ್ದಾರೆ. ವಿಧಾನಸೌಧದಲ್ಲಿ ಹಾಲಪ್ಪ ಅಧಿಕಾರ ಸ್ವೀಕರಿಸಿದ್ದು, ಈ ವೇಳೆ ಹಲವು ಸಚಿವರು ಶಾಸಕರು ಹಾಜರಿದ್ದರು.

ಮುಖ್ಯಮಂತ್ರಿ ಯಡಿಯೂರಪ್ಪ ನನ್ನ ಮೇಲೆ ವಿಶ್ವಾಸವನ್ನಿಟ್ಟು ಈ ಸ್ಥಾನವನ್ನು ನೀಡಿದ್ದಾರೆ. ಅವರ ವಿಶ್ವಾಸವನ್ನು ಉಳಿಸಿಕೊಳ್ಳುವ ಕೆಲಸವನ್ನು ಮಾಡುತ್ತೇನೆ. MSIL ಬಗ್ಗೆ ನಾನಿನ್ನು ತಿಳಿದುಕೊಳ್ಳುವುದು ಸಾಕಷ್ಟಿದೆ. ಒಂದೆರಡು ದಿನಗಳಲ್ಲಿ ಅಧ್ಯಯನ ಮಾಡಿ ನನ್ನ ಕೆಲಸವನ್ನು ಶುರು ಮಾಡುತ್ತೇನೆ ಎಂದು ಹಾಲಪ್ಪ ಹೇಳಿದ್ದಾರೆ.

ಈ ವೇಳೆ ಕೈಗಾರಿಕ ಸಚಿವ ಜಗದೀಶ್ ಶೆಟ್ಟರ್, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳಾದ ಎಸ್. ಆರ್ ವಿಶ್ವನಾಥ್ ಸೇರಿದಂತೆ ಹಲವಾರು ಗಣ್ಯರು ಹಾಜರಿದ್ದರು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!