MSIL ಬಗ್ಗೆ ಅಧ್ಯಯನ ಮಾಡಿ ನನ್ನ ಕೆಲಸ ಶುರುಮಾಡ್ತೇನೆ: ಹರತಾಳು ಹಾಲಪ್ಪ

MSIL ಬಗ್ಗೆ ಅಧ್ಯಯನ ಮಾಡಿ ನನ್ನ ಕೆಲಸ ಶುರುಮಾಡ್ತೇನೆ: ಹರತಾಳು ಹಾಲಪ್ಪ

Suvarna News   | Asianet News
Published : Jul 31, 2020, 02:08 PM ISTUpdated : Jul 31, 2020, 02:25 PM IST

ಮುಖ್ಯಮಂತ್ರಿ ಯಡಿಯೂರಪ್ಪ ನನ್ನ ಮೇಲೆ ವಿಶ್ವಾಸವನ್ನಿಟ್ಟು ಈ ಸ್ಥಾನವನ್ನು ನೀಡಿದ್ದಾರೆ. ಅವರ ವಿಶ್ವಾಸವನ್ನು ಉಳಿಸಿಕೊಳ್ಳುವ ಕೆಲಸವನ್ನು ಮಾಡುತ್ತೇನೆ. MSIL ಬಗ್ಗೆ ನಾನಿನ್ನು ತಿಳಿದುಕೊಳ್ಳುವುದು ಸಾಕಷ್ಟಿದೆ. ಒಂದೆರಡು ದಿನಗಳಲ್ಲಿ ಅಧ್ಯಯನ ಮಾಡಿ ನನ್ನ ಕೆಲಸವನ್ನು ಶುರು ಮಾಡುತ್ತೇನೆ ಎಂದು ಹಾಲಪ್ಪ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಬೆಂಗಳೂರು(ಜು.31): MSIL ಅಧ್ಯಕ್ಷರಾಗಿ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಅಧಿಕಾರ ಸ್ವೀಕರಿಸಿದ್ದಾರೆ. ವಿಧಾನಸೌಧದಲ್ಲಿ ಹಾಲಪ್ಪ ಅಧಿಕಾರ ಸ್ವೀಕರಿಸಿದ್ದು, ಈ ವೇಳೆ ಹಲವು ಸಚಿವರು ಶಾಸಕರು ಹಾಜರಿದ್ದರು.

ಮುಖ್ಯಮಂತ್ರಿ ಯಡಿಯೂರಪ್ಪ ನನ್ನ ಮೇಲೆ ವಿಶ್ವಾಸವನ್ನಿಟ್ಟು ಈ ಸ್ಥಾನವನ್ನು ನೀಡಿದ್ದಾರೆ. ಅವರ ವಿಶ್ವಾಸವನ್ನು ಉಳಿಸಿಕೊಳ್ಳುವ ಕೆಲಸವನ್ನು ಮಾಡುತ್ತೇನೆ. MSIL ಬಗ್ಗೆ ನಾನಿನ್ನು ತಿಳಿದುಕೊಳ್ಳುವುದು ಸಾಕಷ್ಟಿದೆ. ಒಂದೆರಡು ದಿನಗಳಲ್ಲಿ ಅಧ್ಯಯನ ಮಾಡಿ ನನ್ನ ಕೆಲಸವನ್ನು ಶುರು ಮಾಡುತ್ತೇನೆ ಎಂದು ಹಾಲಪ್ಪ ಹೇಳಿದ್ದಾರೆ.

ಈ ವೇಳೆ ಕೈಗಾರಿಕ ಸಚಿವ ಜಗದೀಶ್ ಶೆಟ್ಟರ್, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳಾದ ಎಸ್. ಆರ್ ವಿಶ್ವನಾಥ್ ಸೇರಿದಂತೆ ಹಲವಾರು ಗಣ್ಯರು ಹಾಜರಿದ್ದರು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!