ಸ್ವಪಕ್ಷದ ಮುಸ್ಲಿಂ ನಾಯಕನನ್ನು ಮುಗಿಸಿದ್ದೇ ಸಿದ್ದರಾಮಯ್ಯ: ಎಚ್‌ಡಿಕೆ

ಸ್ವಪಕ್ಷದ ಮುಸ್ಲಿಂ ನಾಯಕನನ್ನು ಮುಗಿಸಿದ್ದೇ ಸಿದ್ದರಾಮಯ್ಯ: ಎಚ್‌ಡಿಕೆ

Suvarna News   | Asianet News
Published : Oct 16, 2021, 12:19 PM ISTUpdated : Oct 16, 2021, 12:55 PM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಬಗ್ಗೆ ‘ಕಮಿಷನ್‌ ಹಾಗೂ ಪರ್ಸೆಂಟೇಜ್‌ ಗಿರಾಕಿ’ ಎಂಬ ಹೇಳಿಕೆ ನೀಡಿರುವ ಸಲೀಂ ಮತ್ತು ಉಗ್ರಪ್ಪ ಅವರ ನಡುವಿನ ವಿಡಿಯೋ ಸಂಭಾಷಣೆ ವೈರಲ್‌ ಆಗಿದೆ. ಇದು ರಾಜಕೀಯ ಸಂಚಲನ ಉಂಟು ಮಾಡಿದೆ. 

 

ಬೆಂಗಳೂರು (ಅ. 16): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಅವರ ಬಗ್ಗೆ ‘ಕಮಿಷನ್‌ ಹಾಗೂ ಪರ್ಸೆಂಟೇಜ್‌ ಗಿರಾಕಿ’ ಎಂಬ ಹೇಳಿಕೆ ನೀಡಿರುವ ಸಲೀಂ ಮತ್ತು ಉಗ್ರಪ್ಪ ಅವರ ನಡುವಿನ ವಿಡಿಯೋ ಸಂಭಾಷಣೆ ವೈರಲ್‌ ಆಗಿದೆ. ಇದು ರಾಜಕೀಯ ಸಂಚಲನ ಉಂಟು ಮಾಡಿದೆ. 

ಈ ವಿಚಾರವಾಗಿ ಸಿದ್ದರಾಮಯ್ಯಗೆ (Siddaramaiah) ಎಚ್‌ಡಿಕೆ (HDKumaraswamy) ಗುದ್ದು ನೀಡಿದ್ದಾರೆ. 'ಆಡಿಯೋ ನೆಪದಲ್ಲಿ ಸಲೀಂ ಮೊಹಮ್ಮದ್ ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಸಲೀಂ ಹೇಳಿದ್ದೆಲ್ಲವನ್ನೂ ಕೇಳಿಕೊಂಡು ರಸಸ್ವಾದ ಮಾಡಿ. ಪುಕ್ಕಟೆ ಮನರಂಜನೆ ಪಡೆದು ವ್ಯಕ್ತಿಗೆ ರಕ್ಷಣೆ ನೀಡಿದ್ದೀರಿ. ಅಲ್ಪ ಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ, ನಿಮಗೆ ಪಾಠ ಕಲಿಸುವ ಜನತಾ ಪರ್ವ ಆರಂಬವಾಗಲಿದೆ, ಕಾದು ನೋಡಿ  ಎಂದು ಟೀಕಿಸಿದ್ದಾರೆ

 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!